Tuesday, 13th May 2025

ನೀರವ್ ಮೋದಿಯ ಆಪ್ತ ಸುಭಾಷ್ ಶಂಕರ್ ಗಡೀಪಾರು, ಬಂಧನ

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೇಶ ತೊರೆದು ಪರಾರಿಯಾಗಿದ್ದ ವಜ್ರದ ವ್ಯಾಪಾರಿ ನೀರವ್ ಮೋದಿಯ ಆಪ್ತ ಸುಭಾಷ್ ಶಂಕರ್ ರನ್ನು ಈಜಿಪ್ಟ್‌ನಿಂದ ಮುಂಬೈಗೆ ಗಡಿಪಾರು ಮಾಡಲಾ ಗಿದ್ದು, ಬಂಧಿಸಲಾಗಿದೆ. ಮುಂಬೈ ನ್ಯಾಯಾಲಯದ ಮುಂದೆ ಹಾಜರುಪಡಿಸಿದ ನಂತರ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುವುದು’ ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನೀರವ್ ಮೋದಿ ಕಂಪನಿಯಲ್ಲಿ ಶಂಕರ್ ಅವರು ಹಣಕಾಸು ವಿಭಾಗದ ಡಿಜಿಎಂ ಆಗಿದ್ದರು. ಅವರ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿತ್ತು. ₹7000 ಕೋಟಿಗಳ ಪಿಎನ್‌ಬಿಯ ಸಾಲ ವಂಚನೆ […]

ಮುಂದೆ ಓದಿ

ಗಡೀಪಾರು ಆದೇಶದ ವಿರುದ್ಧ ಮೇಲ್ಮನವಿ: ನೀರವ್ ಮೋದಿಗೆ ಸಿಕ್ಕಿತು ಅನುಮತಿ

ಲಂಡನ್‌: ವಂಚನೆ ಆರೋಪದಡಿ ಭಾರತಕ್ಕೆ ಗಡೀಪಾರು ಮಾಡುವ ಬ್ರಿಟನ್ ನ ಮ್ಯಾಜಿಸ್ಟ್ರೇಟ್ ಕೋರ್ಟ್ ನ ಆದೇಶದ ವಿರುದ್ಧ ಮಾನವಹಕ್ಕು ಆಧಾರದಲ್ಲಿ ಮೇಲ್ಮನವಿ ಸಲ್ಲಿಸಲು ನೀರವ್ ಮೋದಿ ಗೆ...

ಮುಂದೆ ಓದಿ