Sunday, 11th May 2025

ಮನೆಯ ಮೇಲ್ಚಾವಣಿ ಕುಸಿದು, ಮೂವರ ಸಾವು

ನವದೆಹಲಿ: ದೆಹಲಿಯ ವಿಷ್ಣು ಗಾರ್ಡೆನ್ ಪ್ರದೇಶದಲ್ಲಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದಿದ್ದು, ಮೂವರು ಸ್ಥಳದಲ್ಲೇ  ಸಾವನ್ನಪ್ಪಿ, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಹಾಗೂ ಪೊಲೀಸರ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮನೆ ಅತ್ಯಂತ ಹಳೆಯ ಕಟ್ಟಡವಾಗಿದ್ದು, ಕಾರ್ಖಾನೆಯಾಗಿ ಬಳಕೆ ಮಾಡಲಾಗುತ್ತಿತ್ತು ಹೇಳಲಾಗುತ್ತಿದೆ.

ಮುಂದೆ ಓದಿ

ಅನಿರ್ದಿಷ್ಟಾವಧಿ ಮುಷ್ಕರಕ್ಕಿಳಿದ ಏಮ್ಸ್ ಆಸ್ಪತ್ರೆ ದಾದಿಯರು

ನವದೆಹಲಿ : ದೆಹಲಿಯ ಪ್ರತಿಷ್ಟಿತ ಆಸ್ಪತ್ರೆ ಏಮ್ಸ್ ಆಸ್ಪತ್ರೆಯ ನರ್ಸ್ ಗಳು ಏಕಾಏಕಿ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿ ದ್ದಾರೆ. ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ನರ್ಸ್ ಗಳು ಪ್ರತಿಭಟನೆಗಿಳಿದಿದ್ದು, ಯೂನಿಯನ್...

ಮುಂದೆ ಓದಿ

Covid

ರಾಜಧಾನಿ ದೆಹಲಿಯಲ್ಲಿ ಹೊಸ 3037 ಕೋವಿಡ್ ಪ್ರಕರಣ ಪತ್ತೆ

ನವದೆಹಲಿ: ರಾಜಧಾನಿ ನವದೆಹಲಿಯಲ್ಲಿ ಗುರುವಾರ 3037 ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ ಎಂದು ವರದಿಯಾಗಿದೆ. 3167 ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ, 40 ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟಿನಲ್ಲಿ, ಸೋಂಕಿತರಾಗಿ...

ಮುಂದೆ ಓದಿ