ನವದೆಹಲಿ: ಕಳೆದ ಸೋಮವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಜಿಎಸ್ ಟಿ ಸಮಿತಿ ಸಭೆಯಲ್ಲಿ ರಾಜ್ಯಗಳಿಗೆ ಆದಾಯ ನಷ್ಟ ಪರಿಹಾರ ವಿಚಾರದಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಆದ್ದರಿಂದ ಸಭೆಯನ್ನು ಮುಂದಿನ ಅಕ್ಟೋಬರ್ 12ಕ್ಕೆ ಮುಂದೂಡಲಾಯಿತು. 20017- 18ನೇ ಸಾಲಿನ ಇಂಟಿಗ್ರೇಟೆಡ್ ಜಿಎಸ್ ಟಿ 25 ಸಾವಿರ ಕೋಟಿ ರುಪಾಯಿಯನ್ನು ಮುಮ್ದಿನ ವಾರದ ಕೊನೆ ಹೊತ್ತಿಗೆ ಬಿಡು ಗಡೆ ಮಾಡಲಾಗುವುದು. ಈ ಹಿಂದೆ ಕಡಿಮೆ ಪಡೆದಂಥ ರಾಜ್ಯಗಳು ಅದನ್ನು ಪಡೆಯುತ್ತವೆ ಎಂದು ಅವರು ಹೇಳಿದರು. […]
ನವದೆಹಲಿ: ದೇಶದಲ್ಲಿ ಈ ವರ್ಷ ಇದುವರೆಗೆ ಸಂಗ್ರಹಿಸಿರುವ ಸೆಸ್ ನಲ್ಲಿ ಸುಮಾರು 20 ಸಾವಿರ ಕೋಟಿ ರೂಪಾಯಿ ಸೆಸ್ ಸೋಮವಾರ ರಾತ್ರಿಯಲ್ಲಿ ಎಲ್ಲಾ ರಾಜ್ಯಗಳಿಗೆ ವಿತರಿಸಲಾಗುವುದು ಎಂದು...
ಸ್ಥಳೀಯ ಭಾಷೆಯನ್ನು ಎಲ್ಲ ಹಂತದಲ್ಲಿಯೂ ಜಾರಿಗೊಳಿಸಿ ಗ್ರಾಹಕ ಸ್ನೇಹಿ ವಾತವರಣ ಸೃಷ್ಟಿಸಬೇಕೆಂಬುದು ಬಹುದಿನಗಳ ಬೇಡಿಕೆ. ಮುಖ್ಯವಾಗಿ ಬ್ಯಾಂಕ್ಗಳಲ್ಲಿ ದೈನಂದಿನ ವ್ಯವಹಾರವನ್ನು ಜನರಿಗೆ ಅರ್ಥವಾಗುವಂತೆ ಸ್ಥಳೀಯ ಭಾಷೆಯಲ್ಲಿಯೇ ನಡೆಸ...