Saturday, 10th May 2025

ಶಸ್ತ್ರಾಸ್ತ್ರ ಪರವಾನಗಿ ಪಡೆದ ನೂಪುರ್ ಶರ್ಮಾ

ನವದೆಹಲಿ: ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಆತ್ಮರಕ್ಷಣೆಗಾಗಿ ಶಸ್ತ್ರಾಸ್ತ್ರ ಪರವಾನಗಿ ಪಡೆದಿದ್ದಾರೆ ಎಂದು ವರದಿಯಾಗಿದೆ. ಬಿಜೆಪಿ ರಾಷ್ಟ್ರೀಯ ವಕ್ತಾರೆಯಾಗಿದ್ದ ನೂಪುರ್‌ ಶರ್ಮ, ವಾಹಿನಿಯೊಂದರಲ್ಲಿ ನಡೆದ ಚರ್ಚಾ ಕಾರ್ಯಕ್ರಮದಲ್ಲಿ ಪ್ರವಾದಿ ಪೈಗಂಬರ್‌ ಕುರಿತಾಗಿ ನೀಡಿದ್ದ ಹೇಳಿಕೆ ವಿವಾದ ಸೃಷ್ಟಿಸಿತ್ತು. ಬಳಿಕ ದೇಶಾದ್ಯಂತ ಭಾರೀ ಪ್ರತಿಭಟನೆಯೂ ನಡೆದಿತ್ತು. ಅಲ್ಲದೇ ಹಲವು ರಾಜ್ಯಗಳಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು. ಈ ಬೆನ್ನಲ್ಲೇ ಬಿಜೆಪಿ ಕೂಡಾ ಇವರನ್ನು ಪಕ್ಷದಿಂದ ಹೊರಹಾಕುವ ನಿರ್ಧಾರ ಮಾಡಿತ್ತು. ನೂಪುರ್‌ ಶರ್ಮ ವಿರುದ್ಧ ಈಗಾಗಲೇ ಹಲವು ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿದ್ದು, […]

ಮುಂದೆ ಓದಿ

ರಾಜಸ್ಥಾನದ ಅಜ್ಮೇರ್​ ದರ್ಗಾದ ಗುಮಾಸ್ತನ ಬಂಧನ

ಜೈಪುರ: ಪ್ರವಾದಿ ಮುಹಮ್ಮದ್​ ಬಗ್ಗೆ ಕಾಮೆಂಟ್​ ಮಾಡಿ ಅಮಾನತುಗೊಂಡಿರುವ ಬಿಜೆಪಿ ನಾಯಕಿ ನೂಪುರ್​ ಶರ್ಮಾರ ತಲೆ ಕಡಿದವರಿಗೆ ಮನೆ ಉಡುಗೊರೆ ನೀಡುವುದಾಗಿ ಕ್ಯಾಮೆರಾ ಮುಂದೆಯೇ ಹೇಳಿದ್ದ ರಾಜಸ್ಥಾನದ...

ಮುಂದೆ ಓದಿ

ಪ್ರವಾದಿ ಮೊಹಮ್ಮದ್ ವಿರೋಧಿ ಹೇಳಿಕೆ: 130 ಪ್ರತಿಭಟನಾಕಾರರ ಬಂಧನ

ಲಖನೌ: ಪ್ರವಾದಿ ಮೊಹಮ್ಮದ್ ವಿರುದ್ಧ ಬಿಜೆಪಿಯ ನೂಪುರ್ ಶರ್ಮಾ ಹೇಳಿಕೆ ಖಂಡಿಸಿ ಪ್ರಯಾಗ್ರಾಜ್ ಮತ್ತು ಸಹರಾನ್ಪುರ ದಲ್ಲಿ ಜನರು ಪೊಲೀಸ್ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ....

ಮುಂದೆ ಓದಿ

ಪ್ರವಾದಿಗೆ ಅವಮಾನ ಮಾಡಿದವರ ತಲೆ ಕಡಿಯಬೇಕು: ಮುಸ್ಲಿಂ ಮುಖಂಡ ಘೋಷಣೆ

ಮೈಸೂರು : ಪ್ರವಾದಿಗೆ ಅವಮಾನ ಮಾಡಿದವರ ತಲೆ ಕಡಿಯಬೇಕು ಎಂದು ಮೈಸೂರಿನ ಮಿಲಾದ್‌ ಪಾರ್ಕ್‌ ಬಳಿ ನಡೆದ ಪ್ರತಿಭಟನೆಯಲ್ಲಿ ತೊಡಗಿರುವ ಮುಸ್ಲಿಂ ಮುಖಂಡ ಘೋಷಣೆ ಕೂಗಿದ್ದಾನೆ. ಮೊಹಮ್ಮದ್‌...

ಮುಂದೆ ಓದಿ