Saturday, 17th May 2025

ವೀರ ವನಿತೆ ಒನಕೆ ಓಬವ್ವ ನಾರಿಶಕ್ತಿಯ ಧ್ಯೋತಕವಾಗಿದ್ದಾರೆ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಕರ್ನಾಟಕದ ವೀರ ವನಿತೆ ಒನಕೆ ಓಬವ್ವ ಅವರಿಗೆ ನಮನ ಸಲ್ಲಿಸುವ ಮೂಲಕ ಗಮನ ಸೆಳೆದಿದ್ದಾರೆ. ಭಾರತೀಯ ಸ್ವಾತಂತ್ರ್ಯ ಹೋರಾಟಗಾರರಾದ ಆಚಾರ್ಯ ಕೃಪಲಾನಿ ಮತ್ತು ಮೌಲಾನಾ ಅಬ್ದುಲ್ ಕಲಾಮ್ ಆಜಾದ್ ಅವರ ಜನ್ಮ ದಿನಾಚರಣೆ ಅಂಗವಾಗಿ ಇಬ್ಬರಿಗೂ ಗೌರವ ಸಲ್ಲಿಸಿ, ಇದೇ ಸಂದರ್ಭದಲ್ಲಿ ಒನಕೆ ಓಬವ್ವ ಅವರನ್ನು ಸ್ಮರಿಸಿಕೊಂಡು ಟ್ವೀಟ್ ಮಾಡಿ ದ್ದಾರೆ. ತನ್ನೂರಿನ ಜನರ ರಕ್ಷಣೆಗಾಗಿ ಚಿತ್ರದುರ್ಗದ ಕೋಟೆಗೆ ಮುತ್ತಿಗೆ ಹಾಕಿದ ಹೈದರ್ ಆಲಿ ಸೈನ್ಯದ ವಿರುದ್ಧ ವಿರೋಚಿತ ಹೋರಾಟ […]

ಮುಂದೆ ಓದಿ