Monday, 12th May 2025

ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸಿ: ಸಿಡಬ್ಲ್ಯುಆರ್ಸಿ

ನವದೆಹಲಿ : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ಸೂಚನೆ ನೀಡಿದೆ. ಜನವರಿಯ ಮುಂದಿನ ದಿನಗಳಲ್ಲಿ ತಮಿಳುನಾಡಿಗೆ ಪ್ರತಿ ದಿನ 1,182 ಕ್ಯೂಸೆಕ್ ಹಾಗೂ ಫೆಬ್ರವರಿ ತಿಂಗಳಲ್ಲಿ ಪ್ರತಿ ದಿನ 998 ಕ್ಯೂಸೆಕ್ ನೀರು ಬಿಡುಗಡೆ ಮಾಡುವಂತೆ ಕರ್ನಾಟಕಕ್ಕೆ ಸಿಡಬ್ಲ್ಯುಆರ್ಸಿ ಸೂಚನೆ ನೀಡಿದೆ. ಕಾವೇರಿ ನದಿ ನೀರು ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ್ಕೆ ಮತ್ತೆ ಹಿನ್ನಡೆಯಾಗಿದ್ದು, ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ಕಾವೇರಿ […]

ಮುಂದೆ ಓದಿ

ಆಪರೇಷನ್ ಕಾವೇರಿ ಯಶಸ್ವಿಯಾಗಿ ಪೂರ್ಣ

ನವದೆಹಲಿ: ಯುದ್ಧ ಪೀಡಿತ ಸುಡಾನ್‍ನಲ್ಲಿ ಸಿಲುಕಿರುವ ದೇಶದ ಪ್ರಜೆಗಳನ್ನು ರಕ್ಷಿಸಲು ಪ್ರಾರಂಭಿಸಲಾಗಿದ್ದ ಆಪರೇಷನ್ ಕಾವೇರಿಯನ್ನು ಭಾರತ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಸೇನಾಪಡೆ ಮತ್ತು ಅರೆಸೇನಾ ಪಡೆಗಳ ನಡುವಿನ ಘರ್ಷಣೆಯಿಂದಾಗಿ...

ಮುಂದೆ ಓದಿ

ವೇಗ ಪಡೆದುಕೊಂಡ ಆಪರೇಶನ್ ಕಾವೇರಿ: 10ನೇ ಬ್ಯಾಚ್ ಸ್ಥಳಾಂತರ

ನವದೆಹಲಿ: ಯುದ್ಧಭೂಮಿ ಸುಡಾನ್​​ನಿಂದ ಭಾರತೀಯರನ್ನು ರಕ್ಷಣೆ ಮಾಡಲು ಕೇಂದ್ರ ಸರ್ಕಾರ ಪ್ರಾರಂಭ ಮಾಡಿರುವ ಆಪರೇಶನ್ ಕಾವೇರಿ ವೇಗ ಪಡೆದುಕೊಂಡಿದೆ. 135 ಭಾರತೀಯರನ್ನು ಒಳಗೊಂಡ 10ನೇ ಬ್ಯಾಚ್,​ ಪೋರ್ಟ್​...

ಮುಂದೆ ಓದಿ

ಆಪರೇಷನ್ ಕಾವೇರಿ: ಸುಡಾನ್‌ನಿಂದ 1,100 ಪ್ರಜೆಗಳ ಸ್ಥಳಾಂತರ

ನವದೆಹಲಿ: ಹಿಂಸಾಚಾರ ಪೀಡಿತ ಸುಡಾನ್‌ನಿಂದ ಭಾರತದ ನೌಕಾಪಡೆಯ ಹಡಗುಗಳು ಮತ್ತು ಐಎಎಫ್ ವಿಮಾನಗಳ ಮೂಲಕ ಇದುವರೆಗೆ ಆಪರೇಷನ್ ಕಾವೇರಿ ಅಡಿಯಲ್ಲಿ ಭಾರತವು ತನ್ನ ಸುಮಾರು 1,100 ಪ್ರಜೆಗಳನ್ನು...

ಮುಂದೆ ಓದಿ