Monday, 12th May 2025

ನ.9ರಂದು ಅರಮನೆ ಮೈದಾನದಲ್ಲಿ ಅನ್ನಸಂತರ್ಪಣೆ ಕಾರ್ಯ

ಬೆಂಗಳೂರು: ಇದೇ ನವೆಂಬರ್ 8ರಂದು ಪುನೀತ್ 11ನೇ ದಿನದ ಕಾರ್ಯ ನಡೆಯಲಿದ್ದು, ತಯಾರಿ ನಡೆಯುತ್ತಿದೆ. 12ನೇ ದಿನದ ಕಾರ್ಯದಂದು ಬೆಂಗಳೂರು ಅರಮನೆ ಮೈದಾನದಲ್ಲಿ ಸಾರ್ವಜನಿಕ ಅನ್ನಸಂತರ್ಪಣೆಗೆ ಯೋಜಿಸಲಾಗಿದೆ. ಬೆಳಗ್ಗೆ ಬೆಂಗಳೂರಿನ ಸದಾಶಿವ ನಗರದಲ್ಲಿರುವ ಪುನೀತ್ ನಿವಾಸದಲ್ಲಿ ಕುಟುಂಬಸ್ಥ ರಿಂದ ಮನೆಯಲ್ಲಿ ಪೂಜೆ ಸಲ್ಲಿಕೆ ಮಾಡ ಲಾಗುತ್ತದೆ. ನಂತರ ಕಂಠೀರವ ಸ್ಟುಡಿಯೋಗೆ ಕುಟುಂಬಸ್ಥರು ತೆರಳಲಿದ್ದಾರೆ. 12ನೇ ದಿನದ ಕಾರ್ಯ ಪ್ಯಾಲೇಸ್ ಗ್ರೌಂಡ್​ನಲ್ಲಿ ನಡೆಯ ಲಿದ್ದು ಚಿತ್ರೋದ್ಯಮದ‌ ಗಣ್ಯರು, ಆಪ್ತ ಬಳಗಕ್ಕೆ ಅನ್ನಸಂತರ್ಪಣೆ ಕಾರ್ಯ ನಡೆಯಲಿದೆ. ಇಂದು, ಸಂಪ್ರದಾಯದಂತೆ ವಿನಯ್ […]

ಮುಂದೆ ಓದಿ