Pradeep Eshwar: ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ತಂಡಕಟ್ಟಿಕೊಂಡು, ಗ್ರಾಮಗಳಿಗೆ ತೆರಳಿ ಜನರ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲೇ ಅಥವಾ ಕಾಲಮಿತಿಯಲ್ಲಿ ಅದನ್ನು ಪರಿಹರಿಸುವ ಕಾರ್ಯ ಕೈಗೆತ್ತಿಕೊಂಡಿರುವ ಶಾಸಕ ಪ್ರದೀಪ್ ಈಶ್ವರ್ ಅವರ ವಿನೂತನ ಪ್ರಯತ್ನಕ್ಕೆ ಬೆನ್ನುತಟ್ಟಿ ಶುಭ ಹಾರೈಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ತಿಳಿಸಿದ್ದಾರೆ.
Pradeep Eshwar: ಚಿಕ್ಕಬಳ್ಳಾಪುರ ಹೊರವಲಯದ ಮಹಿಳಾ ಕಾಲೇಜಿನಲ್ಲಿ ನಡೆದ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಅಂತರ ಕಾಲೇಜು ಮಹಿಳಾ ಕಬಡ್ಡಿ ಪಂದ್ಯಾವಳಿಗೆ ಶಾಸಕ ಪ್ರದೀಪ್ ಈಶ್ವರ್ ಅವರು ಚಾಲನೆ...
Pradeep Eshwar: ರಕ್ತದಾನ ಮಾಡುವ ಮೂಲಕ ಜನರಿಗೆ ಸ್ಫೂರ್ತಿಯಾದ ಶಾಸಕ ಪ್ರದೀಪ್ ಈಶ್ವರ್ ಅವರ ಕಾರ್ಯಕ್ಕೆ ಚಿರಂಜೀವಿ ಮೆಚ್ಚುಗೆ...