Sunday, 11th May 2025

ಚಾಕು ಇರಿತ ಪ್ರಕರಣ: ಮುತಾಲಿಕ್’ಗೆ ನಿರ್ಬಂಧ

ಗದಗ: ಜಿಲ್ಲೆಯ ಮಲ್ಲಸಂದ್ರ ಗ್ರಾಮದಲ್ಲಿ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಶುಕ್ರವಾರ ನಗರಕ್ಕೆ ಭೇಟಿ ನೀಡಲಿದ್ದ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ನಿರ್ಬಂಧ ಹೇರಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆ.14ರವರೆಗೆ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲಾ ಪ್ರವಾಸಕ್ಕೆ ನಿಷೇಧ ವಿಧಿಸಿ ಜಿಲ್ಲಾಧಿಕಾರಿ ವೈಶಾಲಿ ಆದೇಶ ಹೊರಡಿಸಿದ್ದಾರೆ. ಮಲ್ಲಸಂದ್ರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಮೊಹರಂ ಆಚರಣೆ ವೇಳೆ ಮಲ್ಲಸಂದ್ರ ಗ್ರಾಮದಲ್ಲಿ ಇಬ್ಬರು ಯುವಕರಿಗೆ ಚೂರಿ ಇರಿಯಲಾಗಿತ್ತು. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. […]

ಮುಂದೆ ಓದಿ

ಆಜಾನ್ ವಿರುದ್ಧ ದೇವಾಲಯಗಳಲ್ಲಿ ಮೊಳಗಿತು ಸುಪ್ರಭಾತ

ಬೆಂಗಳೂರು: ಮಸೀದಿಗಳಲ್ಲಿನ ಮೈಕ್ ಬಳಕೆ, ಆಜಾನ್ ವಿರುದ್ಧ ಶ್ರೀರಾಮ ಸೇನೆ ಮತ್ತು ಹಿಂದೂಪರ ಸಂಘಟನೆಗಳು ಕರ್ನಾಟಕ ದಲ್ಲಿ ಅಭಿಯಾನ ಆರಂಭಿಸಿವೆ. ಸೋಮವಾರ ಕರ್ನಾಟಕದ ವಿವಿಧ ಜಿಲ್ಲೆಗಳ ದೇವಾಲಯಗಳಲ್ಲಿ...

ಮುಂದೆ ಓದಿ

ನನ್ನ ಕೊನೆ ಚುನಾವಣೆ, ಹೀಗಾಗಿ ಅವಕಾಶ ನೀಡಿ ಎಂದು ಮನವಿ ಮಾಡಿದ ಪ್ರಮೋದ ಮುತಾಲಿಕ್

ಬಾಗಲಕೋಟೆ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದೇನೆ. ಟಿಕೆಟ್‌ಗಾಗಿ ಪಕ್ಷದ ವರಿಷ್ಠರಿಗೆ ಮನವಿ ಮಾಡಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ ಮುತಾಲಿಕ್ ಹೇಳಿದರು....

ಮುಂದೆ ಓದಿ