Saturday, 10th May 2025

ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅಧಿಕಾರ ಸ್ವೀಕಾರ

ಬೆಂಗಳೂರು: ನಗರ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಮಂಗಳವಾರ ಅಧಿಕಾರ ಸ್ವೀಕರಿಸಿ ದ್ದಾರೆ. ಕಳೆದ ಸೋಮವಾರ ರಾಜ್ಯ ಸರ್ಕಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿತ್ತು. ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ನೂತನ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಿಸಿತ್ತು. 1991ರ ಬ್ಯಾಚ್ ನ ಐಪಿಎಸ್ ಅಧಿಕಾರಿಯಾಗಿರುವ ಪ್ರತಾಪ್ ರೆಡ್ಡಿಯವರು, ಹಾಸನ ಜಿಲ್ಲೆಯ ಎಎಸ್ಪಿಯಾಗಿ ತಮ್ಮ ಸೇವೆ ಆರಂಭಿಸಿದ್ದರು. ಅಲ್ಲದೇ ಬೆಂಗಳೂರು ಹೆಚ್ಚುವರಿ ಪೊಲೀಸ್ ಆಯುಕ್ತರು, ಕಾನೂನು ಸುವ್ಯವಸ್ಥೆಯ […]

ಮುಂದೆ ಓದಿ

ಭಾರೀ ಅಗ್ನಿ ಅವಘಡ: 40 ಕಾರ್ಮಿಕರು ಪಾರು

ನವದೆಹಲಿ : ದೆಹಲಿಯ ಪ್ರತಾಪ್ ನಗರದ ಕಾರ್ಖಾನೆಯೊಂದರಲ್ಲಿ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿ, 40 ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸೌಂದರ್ಯವರ್ಧಕ, ಅಟಿಕೆಗಳು ಮತ್ತು ಬ್ಯಾಗ್ ತಯಾರಿಸುವ...

ಮುಂದೆ ಓದಿ