ಬೆಂಗಳೂರು: ಇಂದು ರಾಜ್ಯಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು (President Draupadi Murmu) ಅವರು ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿಗೆ (Bengaluru news) ಆಗಮಿಸಲಿದ್ದಾರೆ. ನಿಮ್ಹಾನ್ಸ್ ಸುವರ್ಣ ಮಹೋತ್ಸವದಲ್ಲಿ ಭಾಗಿಯಾಗಿ, ಮಧ್ಯಾಹ್ನ 3 ಗಂಟೆಗೆ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಬೆಳಗಾವಿಯಲ್ಲಿ ಕೆಎಲ್ಇ ಕ್ಯಾನ್ಸರ್ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಬಳಿಕ ಸಂಜೆ 5.30ಕ್ಕೆ ಬೆಳಗಾವಿಯಿಂದ ದೆಹಲಿಗೆ ವಾಪಸ್ಸಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಜೆ.ಪಿ.ನಡ್ಡಾ, ಜ್ಯೋತಿರಾಧಿತ್ಯ ಸಿಂಧಿಯಾ ಮತ್ತಿತತರು ಪಾಲ್ಗೊಳ್ಳಲಿದ್ದಾರೆ.ನಂತರ ರಾಷ್ಟ್ರಪತಿ […]
ನವದೆಹಲಿ: ಸುರಿನೇಮ್ ದೇಶ ತನ್ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಗ್ರ್ಯಾಂಡ್ ಆರ್ಡರ್ ಆಫ್ ದಿ ಚೈನ್ ಆಫ್ ದಿ ಯೆಲ್ಲೋ ಸ್ಟಾರ್’ ಅನ್ನು ಭಾರತದ ರಾಷ್ಟ್ರಪತಿ ದ್ರೌಪದಿ ಮುರ್ಮು...
ತಿಳಿರು ತೋರಣ ಶ್ರೀವತ್ಸ ಜೋಶಿ ‘ಅನ್ಯಾಯವಾಗಿ ನಾವು ಕಾಗೆಗಳನ್ನು ಕಡೆಗಣಿಸಿಬಿಟ್ಟಿದ್ದೇವೆ. ನಿಜವಾಗಿಯೂ ಕಾಗೆ ಒಂದು ಶ್ರೇಷ್ಠ ಪಕ್ಷಿ. ನನಗೆ ಒಂದು ವೇಳೆ ಅಂಥದೊಂದು ಅಥಾರಿಟಿ ಇದ್ದಿದ್ದರೆ, ಅಂದರೆ...
ನವದೆಹಲಿ : ಮಾಜಿ ರಾಷ್ಟ್ರಪತಿ, ದಿವಂಗತ ಎಪಿಜೆ ಅಬ್ದುಲ್ ಕಲಾಂ ಅವರ 89 ಜನ್ಮದಿನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶುಭ ಕೋರಿದ್ದಾರೆ. ಈ ಕುರಿತು ಪ್ರಧಾನಿ...