Wednesday, 14th May 2025

ಗೋಲ್‌ಕೀಪರ್ ಶ್ರೀಜೇಶ್’ಗೆ ಉದ್ಯಮಿಯಿಂದ ₹1 ಕೋಟಿ ನಗದು ಬಹುಮಾನ

ತಿರುವನಂತಪುರ: ಪುರುಷ ಹಾಕಿಯಲ್ಲಿ 41 ವರ್ಷಗಳ ಬಳಿಕ ಭಾರತ ಪದಕ ಗೆಲ್ಲುವಲ್ಲಿ ನಿರ್ಣಾಯಕ ಪಾತ್ರ ವಹಿಸಿ ರುವ ಕೇರಳದ ಗೋಲ್‌ಕೀಪರ್ ಪಿ.ಆರ್. ಶ್ರೀಜೇಶ್ ಅವರಿಗೆ ದುಬೈ ಮೂಲದ ಉದ್ಯಮಿ, ₹1 ಕೋಟಿ ನಗದು ಬಹುಮಾನ ಘೋಷಿಸಿದ್ದಾರೆ. ವಿಪಿಎಸ್ ಹೆಲ್ತ್‌ಕೇರ್ ಮುಖ್ಯಸ್ಥ, ವ್ಯವಸ್ಥಾಪಕ ನಿರ್ದೇಶಕ ಡಾ. ಶಂಸೀರ್ ವಯಲಿಲ್ ಅವರು, ಶ್ರೀಜೇಶ್ ಅವರಿಗೆ ನಗದು ಬಹುಮಾನ ಘೋಷಿಸಿದ್ದಾರೆ. ‘ಒಲಿಂಪಿಕ್ಸ್‌ನಲ್ಲಿ ಭಾರತ ಕಂಚಿನ ಪದಕ ಗೆಲ್ಲುವಲ್ಲಿ ಶ್ರೀಜೇಶ್ ಮಹತ್ತರ ಪಾತ್ರ ವಹಿಸಿದ್ದಾರೆ. ಭಾರತೀಯ ಹಾಕಿ ಕ್ರೀಡೆಗೆ ಅವರ ಕೊಡುಗೆಯನ್ನು ಗುರುತಿಸಿ […]

ಮುಂದೆ ಓದಿ

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಪಿಆರ್ ಶ್ರೀಜೇಶ್, ದೀಪಿಕಾ ನಾಮನಿರ್ದೇಶನ

ನವದೆಹಲಿ: ಭಾರತದ ಮಾಜಿ ಮಹಿಳಾ ಆಟಗಾರ್ತಿ ದೀಪಿಕಾ ಹಾಗೂ ಹಾಕಿ ತಂಡದ ಗೋಲ್ ಕೀಪರ್ ಪಿಆರ್ ಶ್ರೀಜೇಶ್ ರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಹಾಕಿ ಇಂಡಿಯಾ...

ಮುಂದೆ ಓದಿ