Monday, 12th May 2025

ಜಲಂಧರ್ ಲೋಕಸಭೆ ಉಪ ಚುನಾವಣೆ: ಗೆಲುವಿನತ್ತ ಆಪ್‌

ನವದೆಹಲಿ: ಜಲಂಧರ್ ಲೋಕಸಭೆ ಉಪ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿ ಸುಶೀಲ್ ರಿಂಕು ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಕರಮ್ಜಿತ್ ಕೌರ್ ಚೌಧರಿ ಅವರಿಗಿಂತ 48,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದಾರೆ. ಚಲಾವಣೆಯಾದ 8.87 ಲಕ್ಷ ಮತಗಳ ಪೈಕಿ 7.10 ಲಕ್ಷಕ್ಕೂ ಹೆಚ್ಚು ಮತಗಳ ಎಣಿಕೆ ಪೂರ್ಣ ಗೊಂಡಿದೆ ಎಂದು ಚುನಾವಣಾ ಆಯೋಗದ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಒಡಿಶಾದ ಜಾರ್ಸುಗುಡ ವಿಧಾನಸಭಾ ಕ್ಷೇತ್ರಕ್ಕೆ ಶನಿವಾರ ನಡೆದ ಉಪಚುನಾವಣೆಯ 16ನೇ ಸುತ್ತಿನ ಮತ ಎಣಿಕೆಯ […]

ಮುಂದೆ ಓದಿ

ಆಮ್ಲಜನಕದ ಕೊರತೆ: ಅಮೃತಸರದ ಆಸ್ಪತ್ರೆಯಲ್ಲಿ ಆರು ಮಂದಿ ಸೋಂಕಿತರ ಸಾವು

ಚಂಡೀಘಡ: ಪಂಜಾಬ್ ರಾಜ್ಯದ ಅಮೃತಸರದಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಆಮ್ಲಜನಕದ ಕೊರತೆಯಿಂದ ಆರು ಮಂದಿ ರೋಗಿಗಳು ಮೃತಪಟ್ಟಿದ್ದಾರೆ. ಈ ಪೈಕಿ ಐವರು ಕೋವಿಡ್-19 ರೋಗಿಗಳಾಗಿದ್ದಾರೆ ಎಂದು ವರದಿ ತಿಳಿಸಿದೆ....

ಮುಂದೆ ಓದಿ