R Ashok: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ನಾಯಕತ್ವ ವಹಿಸಿಕೊಂಡ ಬಳಿಕ ವಿಶ್ವ ಮಟ್ಟದಲ್ಲಿ ಭಾರತವು ಶ್ರೇಷ್ಠ ದೇಶವಾಗಿ ಹೊರಹೊಮ್ಮಿದೆ. ಆರ್ಥಿಕತೆಯು ಬಲಿಷ್ಠಗೊಂಡಿದೆ. ರಷ್ಯಾ- ಉಕ್ರೇನ್ ಯುದ್ಧದ ಸಮಸ್ಯೆಯನ್ನು ನಮ್ಮ ದೇಶದ ಪ್ರಧಾನಮಂತ್ರಿಯವರು ಮಾತನಾಡಿ ಬಗೆಹರಿಸಬಹುದೆಂಬ ಮಟ್ಟಕ್ಕೆ ನರೇಂದ್ರ ಮೋದಿಯವರು ವಿಶ್ವನಾಯಕರಾಗಿ ಹೊರಹೊಮ್ಮಿದ್ದಾರೆ ಎಂದು ವಿಪಕ್ಷ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
R Ashok: ನಾಗಮಂಗಲದ ಕೋಮುಗಲಭೆ ಪ್ರಕರಣದಲ್ಲಿ ಮೊದಲು ಹಿಂದೂಗಳ ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಇದು ಕಾಂಗ್ರೆಸ್ನ ತುಷ್ಟೀಕರಣ ರಾಜಕಾರಣಕ್ಕೆ ಸಾಕ್ಷಿ. ಇದೇ ರೀತಿ ಮಂಗಳೂರಿನಲ್ಲೂ ಆಗಿದೆ. ಚಿಕ್ಕಮಗಳೂರಿನಲ್ಲಿ...
Mandya Violence: ನಾಗಮಂಗಲ ಗಲಭೆ ಪ್ರಕರಣದಲ್ಲಿ ಸರ್ಕಾರ ದಾಖಲಿಸಿರುವ ಎಫ್ಐಆರ್ನಲ್ಲಿ ಮೊದಲ 23 ಆರೋಪಿಗಳು ಹಿಂದುಗಳೇ ಆಗಿರುವುದರಿಂದ ಪೋಲಿಸರು ನಿಷೇಧಿತ ಸಂಘಟನೆಗಳ ಒತ್ತಡದಲ್ಲಿದ್ದಾರೆಯೇ ಎಂಬ ಸಂದೇಹ ಮೂಡುತ್ತಿದೆ...
R Ashok: ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ತಿಳಿಸಿರುವ ಪ್ರತಿಪಕ್ಷ...
Mandya Violence: ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಕೋಮುಗಲಭೆ ಮತ್ತು ಘಟನೆಯ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಬೇಜವಾಬ್ದಾರಿ ಹಾಗೂ ನಿರ್ಲಕ್ಷ್ಯದ ಹೇಳಿಕೆ ಗಮನಿಸಿದರೆ,...