Sunday, 11th May 2025

ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅಗ್ನಿ ದುರಂತ: ಕರೋನಾ ಪೀಡಿತರ ಸಾವು

ರಾಯಪುರ: ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ನಾಲ್ಕು ಮಂದಿ ಕರೋನಾ ಸೋಂಕು ಪೀಡಿತರು ಮೃತ ಪಟ್ದಿದ್ದಾರೆ. ಶನಿವಾರ ರಾತ್ರಿ ಘಟನೆ ಸಂಭವಿಸಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಯ ಪುರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ನಗರದ ಎಲ್ಲಾ ಕೋವಿಡ್‌ ಚಿಕಿತ್ಸಾ ಕೇಂದ್ರ ಗಳಲ್ಲಿ ಸುರಕ್ಷತಾ ವ್ಯವಸ್ಥೆಗಳ ತಪಾಸಣೆ ನಡೆಸುವಂತೆಯೂ ಸೂಚಿಸಿದ್ದಾರೆ. ‘ಒಬ್ಬರು ಸುಟ್ಟ ಗಾಯಗಳಿಂದ ಮೃತಪಟ್ಟರೆ, ಮೂವರು ಉಸಿರುಗಟ್ಟಿ ಮೃತ ಪಟ್ದಿದ್ದಾರೆ’. ಆಸ್ಪತ್ರೆಯ ಮಾಲೀಕರ ವಿರುದ್ಧ ನಿರ್ಲಕ್ಷ್ಯದ ಪ್ರಕರಣ ದಾಖಲಿಸ ಲಾಗಿದೆ […]

ಮುಂದೆ ಓದಿ