Thursday, 15th May 2025

ರಾಜ್ ಭರ್ ಗೆ ‘ವೈ’ ಕೆಟಗರಿ ಭದ್ರತೆ

  ಲಖನೌ: ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಅಧ್ಯಕ್ಷ ಓಂ ಪ್ರಕಾಶ್ ರಾಜ್ ಭರ್ ಗೆ ಉತ್ತರ ಪ್ರದೇಶ ಸರ್ಕಾರ ‘ವೈ’ ಕೆಟಗರಿ ಯ ಭದ್ರತೆ ನೀಡಿರುವುದಾಗಿ ವರದಿಯಾಗಿದೆ. ಈ ಭದ್ರತೆಯಡಿ ಇಬ್ಬರು ಆಪ್ತ ಭದ್ರತಾ ಅಧಿಕಾರಿ ಗಳು ಸೇರಿದಂತೆ 11 ಭದ್ರತಾ ಸಿಬ್ಬಂದಿ ಯನ್ನು ಒದಗಿಸಲಾಗುತ್ತದೆ. ಜು.18 ರಂದು ನಡೆದ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರಿಗೆ ಮತ ಚಲಾಯಿಸಿದ ಕಾರಣಕ್ಕೆ ರಾಜ್ ಭರ್ ಗೆ ವೈ ಕೆಟಗರಿಯ ಭದ್ರತೆ […]

ಮುಂದೆ ಓದಿ