ಬೆಂಗಳೂರು: ರಾಜಧಾನಿಯಲ್ಲಿ ಕಳೆದ ವರ್ಷ ರಾಮೇಶ್ವರಂ ಕೆಫೆಯಲ್ಲಿ (Rameshwaram Cafe) ಬಾಂಬ್ ಸ್ಪೋಟಿಸಿದಂತೆ ಬೆಂಗಳೂರಿನ (Benagaluru news) ವಿವಿಧೆಡೆ ಬಾಂಬ್ ಸ್ಫೋಟ (Bomb Hoax) ನಡೆಸುವುದಾಗಿ ಬೆದರಿಕೆ ಕರೆ ಬಂದಿರುವ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ. ಜನವರಿ 26ರಂದು ದೇಶದೆಲ್ಲೆಡೆ ಗಣರಾಜ್ಯೋತ್ಸವ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ರಾಜಧಾನಿಯಲ್ಲಿ ಬಾಂಬ್ ಸ್ಪೋಟಿಸುವುದಾಗಿ ಅಪರಿಚಿತನ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆಯಲ್ಲಿ ಅಪಚಿತನ ವಿರುದ್ಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಣರಾಜೋತ್ಸವದ ಸಂದರ್ಭದಲ್ಲಿ ನಗರದ ವಿವಿಧೆಡೆ ಬಾಂಬ್ […]
ಮಂಗಳೂರು: ಮಂಗಳೂರಿನ ವಿಮಾನ ನಿಲ್ದಾಣದಲ್ಲಿ (Mangaluru International Airport) ರಾಮೇಶ್ವರಂ ಕೆಫೆ (Rameshwaram cafe) ಮಾದರಿಯಲ್ಲಿ ಬಾಂಬ್ ಬ್ಲಾಸ್ಟ್ ಮಾಡುವುದಾಗಿ ಬೆದರಿಕೆ (Bomb hoax) ಕರೆ ಸಂದೇಶವೊಂದು...
Harassment: ಪುಣೆಯ ಯುವತಿ ರಾಮೇಶ್ವರಂ ಕೆಫೆ ಸೇರಿದಂತೆ ಬೆಂಗಳೂರಿನ ಹಲವು ಕಡೆ ತನಗೆ ಸಂಭವಿಸಿದ ಕೆಟ್ಟ ಘಟನೆಗಳ ಬಗ್ಗೆ ರೆಡ್ಡಿಟ್ನಲ್ಲಿ...