Monday, 12th May 2025

ಅಗ್ನಿ ದುರಂತ: ಆಮ್ಲಜನಕ ಕೊರತೆಯಿಂದ ರೋಗಿ ಸಾವು

ನವದೆಹಲಿ: ರೋಹಿಣಿ ಪ್ರದೇಶದ ಆಸ್ಪತ್ರೆಯಲ್ಲಿ ಶನಿವಾರ ಬೆಂಕಿ ಕಾಣಿಸಿ ಕೊಂಡಿದ್ದು ಆಮ್ಲಜನಕ ವ್ಯವಸ್ಥೆಗೆ ಅಡ್ಡಿಯಾಗಿ ರೋಗಿ ಮೃತಪಟ್ಟಿದ್ದಾರೆ. ಪೂತ್ ಖುರ್ದ್‌ನ ಬ್ರಹ್ಮ ಶಕ್ತಿ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಅಗ್ನಿಶಾಮಕ ದಳದ ಸಹಾಯದಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ ಎಂದು ಉಪ ಪೊಲೀಸ್ ಆಯುಕ್ತ ಪ್ರಣವ್ ತಯಾಲ್ ತಿಳಿಸಿದ್ದಾರೆ. ಒಬ್ಬ ರೋಗಿಯನ್ನು ಹೊರತುಪಡಿಸಿ ಎಲ್ಲರನ್ನೂ ಸುರಕ್ಷಿತವಾಗಿ ರಕ್ಷಿಸಲಾಗಿದೆ, ಅವರನ್ನು ಐಸಿಯುಗೆ […]

ಮುಂದೆ ಓದಿ