Wednesday, 14th May 2025

ಇಂಡೋಸ್ಪಿರಿಟ್ಸ್‌ ಮಾಲೀಕ ಸಮೀರ್ ಮಹೇಂದ್ರು ಬಂಧನ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಇಂಡೋಸ್ಪಿರಿಟ್ಸ್‌ ಮಾಲೀಕ ಸಮೀರ್ ಮಹೇಂದ್ರು ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧಿಸಿದ್ದಾರೆ. ಸಮೀರ್ ಮಹೇಂದ್ರು ಅವರನ್ನು ಬುಧವಾರ ಬೆಳಿಗ್ಗೆ ಬಂಧಿಸಲಾಗಿದೆ ಎಂದು ಮೂಲ ಗಳು ತಿಳಿಸಿರುವುದಾಗಿ ವರದಿಯಾಗಿದೆ. ಅಬಕಾರಿ ನೀತಿಗೆ ಸಂಬಂಧಿಸಿ ಈಗಾಗಲೇ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ ಹಲವರ ವಿರುದ್ಧ ಈಗಾಗಲೇ ಸಿಬಿಐ ಪ್ರಕರಣ ದಾಖಲಿಸಿದೆ. ಟೆಂಡರ್‌ ನಂತರದ ಸನ್ನದುದಾರರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದಲೇ ಅಬಕಾರಿ ನೀತಿಯನ್ನು ರೂಪಿಸಲಾಗಿತ್ತು. ‘ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, […]

ಮುಂದೆ ಓದಿ