Sunday, 11th May 2025

ಬಿಜೆಪಿ ಮುಂದೆ…ಕೈ ಹಿಂದೆ…ದಳ ನಾಪತ್ತೆ

ಒಂದು ಕಡೆ ಅನುಕಂಪದ ಅಲೆಯಲ್ಲಿ ಮಂಗಲಾ ಅಂಗಡಿ ಮತ್ತೊಂದು ಕಡೆ ಜಿಲ್ಲೆಯಲ್ಲಿ ವೈಯಕ್ತಿಕ ವರ್ಚಸ್ಸು ಹೊಂದಿರೋ ಜಾರಕಿಹೊಳಿ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಂಟು ವಿಧಾನಸಭಾ ಕ್ಷೇತ್ರಗಳು ಜಾತಿ ಲೆಕ್ಕಚಾರ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಎಫೆಕ್ಟ್  ವಿಶೇಷ ವರದಿ: ವಿನಾಯಕ ಮಠಪತಿ ಬೆಳಗಾವಿ: ಕೇಂದ್ರ ಸಚಿವ ದಿ. ಸುರೇಶ್ ಅಂಗಡಿ ಅಕಾಲಿಕ ನಿಧನದಿಂದ ಬೆಳಗಾವಿ ಲೋಕಸಭಾ ಕ್ಷೇತ್ರ ಉಪಚುನಾವಣೆ ನಡೆಯುತ್ತಿದೆ. ಈ ಉಪ ಚುನಾವಣೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ನೇರ ಸ್ಪರ್ಧೆ ಏರ್ಪಟ್ಟಿದೆ. ಒಂದು ಕಡೆ ಅನುಕಂಪದ ಅಲೆಯನ್ನು […]

ಮುಂದೆ ಓದಿ

ಆ ಕಡೆ ರಮೇಶ್‌, ಈ ಕಡೆ ಡಿಕೆಶಿ

ಸಿಡಿ ಪ್ರಕರಣದಲ್ಲಿ ಯಾರ ಪರ ವಹಿಸಿಕೊಳ್ಳಬೇಕು ಎಂಬ ಗೊಂದಲ ಸಹೋದರರನ್ನು ವಿರೋಧಿಸಲು ಸಾಧ್ಯವಿಲ್ಲ, ಪಕ್ಷದ ಪರವೂ ಮಾತನಾಡಲು ಆಗಲ್ಲ ಅಡ್ಡಕತ್ತರಿಯಲ್ಲಿ ಬೆಳಗಾವಿ ಉಪ ಚುನಾವಣೆ ಕೈ ಅಭ್ಯರ್ಥಿ...

ಮುಂದೆ ಓದಿ