ಕಾರವಾರ: ಶಾಲಾ ಪ್ರವಾಸದ (School trip) ನಡುವೆ ಮೂತ್ರ ವಿಸರ್ಜನೆಗೆ ತೆರಳಿದ್ದ ವಿದ್ಯಾರ್ಥಿ ತೆರೆದ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ (Student Death) ಭಟ್ಕಳದಲ್ಲಿ (karwar news) ನಡೆದಿದೆ. 8ನೇ ತರಗತಿ ವಿದ್ಯಾರ್ಥಿ ನಿರುಪಾದಿ ದುರ್ಗಪ್ಪ ಹರಿಜನ (14) ಮೃತ ದುರ್ದೈವಿ. ಕೊಪ್ಪಳ ಜಿಲ್ಲೆಯ ಯಲಬುರ್ಗಿ ತಾಲೂಕಿನ ಗಾಣದಾಳ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಿಂದ 100 ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆಂದು ಬಂದಿದ್ದು, ಔಷಧಿ ತೆಗೆದುಕೊಳ್ಳಲೆಂದು ಭಟ್ಕಳದಲ್ಲಿ ವಾಹನ ನಿಲ್ಲಿಸಲಾಗಿತ್ತು. ಈ ವೇಳೆ ನಿರುಪಾದಿ, ಭಟ್ಕಳದ ತಾಲೂಕು ಪಂಚಾಯತ್ […]
ಬೆಂಗಳೂರು: 2024-25ನೇ ಸಾಲಿನ ಶೈಕ್ಷಣಿಕ ಪ್ರವಾಸಗಳನ್ನು (school trips) ರದ್ದು ಮಾಡಿಲ್ಲ. ಈಗಾಗಲೇ ತೆರಳಿರುವ ವಿದ್ಯಾರ್ಥಿಗಳನ್ನು ವಾಪಸು ಬರುವಂತೆ ಸೂಚಿಸಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ (Education...