Sunday, 11th May 2025

ಜು.28ರಂದು ರಾಜ್ಯಾಧ್ಯಂತ ಆಟೋ ಚಾಲಕರ ಮುಷ್ಕರ

ಬೆಂಗಳೂರು: ಶಕ್ತಿ ಯೋಜನೆಯ ಬಳಿಕ ಆಟೋ ಮತ್ತು ಟ್ಯಾಕ್ಸಿಗಳಿಗೆ ಜನರು ಇಲ್ಲದೇ ಚಾಲಕರು, ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಆಟೋ ಚಾಲಕರು, ಜು.28ರಂದು ರಾಜ್ಯಾಧ್ಯಂತ ಆಟೋ ಚಾಲಕರ ಮುಷ್ಕರಕ್ಕೆ ಕರೆ ನೀಡಲಾಗಿದೆ. ಆದರ್ಶ ಆಟೋ ಯೂನಿಯನ್ ಅಧ್ಯಕ್ಷ ಮಂಜುನಾಥ್ ಮಾತನಾಡಿ, ಶಕ್ತಿ ಯೋಜನೆ ನಂತರ ಆಟೋ ಮತ್ತು ಟ್ಯಾಕ್ಸಿ ಚಾಲಕರು ನಷ್ಟ ಅನುಭವಿಸುವಂತೆ ಆಗಿದೆ. ಇದಕ್ಕಾಗಿ ಸರ್ಕಾರ ಆಟೋ ಚಾಲಕನಿಗೆ ಪ್ರತಿ ತಿಂಗಳು 10 ಸಾವಿರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ರಾಜ್ಯ […]

ಮುಂದೆ ಓದಿ

ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಬುರ್ಖಾ ವೇಷದಲ್ಲಿದ್ದ ಪುರುಷ…!

ಧಾರವಾಡ: ಕುಂದಗೋಳ ತಾಲೂಕಿನ ಸಂಶಿ ಬಸ್ ನಿಲ್ದಾಣದಲ್ಲಿ ಬುರ್ಖಾ ವೇಷ ಹಾಕಿಕೊಂಡ ಪುರುಷನೋರ್ವ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸಂಶಿ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಕುಳಿತಿದ್ದ ಬಸ್‌ ಪ್ರಯಾಣಿಕರು...

ಮುಂದೆ ಓದಿ