Tuesday, 13th May 2025

ಶಕ್ತಿ ಯೋಜನೆ ಎಫೆಕ್ಟ್: ಆಟೋ ಚಾಲಕರಿಗೆ ನೆರವಿನ ಭರವಸೆ ನೀಡಿದ ರಾಮಲಿಂಗಾರೆಡ್ಡಿ

ಬೆಂಗಳೂರು: ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಆರಂಭಿಸಿದ ಶಕ್ತಿ ಯೋಜನೆ ಯಿಂದ ಒಳಗಾದ ಆಟೋ ಚಾಲಕರಿಗೆ ನೆರವು ನೀಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ನಲ್ಲಿ ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪರವಾಗಿ ಎಸ್.ಎಲ್. ಭೋಜೇಗೌಡ ಕೇಳಿದ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಶಕ್ತಿ ಯೋಜನೆಯ ಆರಂಭಿಕ ಹಂತದಲ್ಲಿದ್ದು, ಯೋಜನೆಯಿಂದ ಆಟೋ ಚಾಲಕರ ದುಡಿಮೆಗೆ ತೊಂದರೆಯಾಗಿದ್ದರೆ ಪರಿಶೀಲನೆ ನಡೆಸಿ ಯಾವ ರೀತಿ ನೆರವು ನೀಡಬಹುದು ಎಂಬುದರ ಬಗ್ಗೆ ಕ್ರಮ […]

ಮುಂದೆ ಓದಿ

ವಾಜಪೇಯಿ ವ್ಯಕ್ತಿತ್ವ ಬಿಂಬಿಸುವ ಪಂಚ ಅಂಶಗಳು

ಶಕ್ತಿ ಸಿನ್ಹಾ ನಿವೃತ್ತ ಐಎಎಸ್ ಅಧಿಕಾರಿ ಇಂದು ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ಈ ಅಂಕಣದ ಲೇಖಕ ನಿವೃತ್ತ ಐಎಎಸ್ ಅಧಿಕಾರಿ ಶಕ್ತಿ ಸಿನ್ಹಾ ಅವರು ಮಾಜಿ...

ಮುಂದೆ ಓದಿ

ಅಜಾತ ಶತ್ರು 96ನೇ ಜನ್ಮ ದಿನಾಚರಣೆ: ‘ಅಟಲ್ ಬಿಹಾರಿ ವಾಜಪೇಯಿ’ ಪುಸ್ತಕ ಬಿಡುಗಡೆ ಇಂದು

ನವದೆಹಲಿ : ಅಜಾತ ಶತ್ರು ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಅವರ 96ನೇ ಜನ್ಮ ದಿನಾಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರು ‘ಅಟಲ್ ಬಿಹಾರಿ...

ಮುಂದೆ ಓದಿ