Sunday, 11th May 2025

ನಾಮಪತ್ರ ಸಲ್ಲಿಸಿದ BY ವಿಜಯೇಂದ್ರ

ಶಿಕಾರಿಪುರ/ಶಿವಮೊಗ್ಗ: ಶಿಕಾರಿಪುರದಿಂದ ಬಿಜೆಪಿ ಅಭ್ಯರ್ಥಿಯಾಗಿ BY ವಿಜಯೇಂದ್ರ ಅವರು ಬುಧವಾರ ನಾಮಪತ್ರ ಸಲ್ಲಿಕೆ ಮಾಡಿದರು. ಶಿಕಾರಿಪುರ ತಾಲೂಕು ಕಚೇರಿಯಲ್ಲಿರುವ ಚುನಾವಣಾ ಅಧಿಕಾರಿಗಳಿಗೆ ಅವರು ನಾಮಪತ್ರವನ್ನು ಸಲ್ಲಿಸಿದರು. ಇದೇ ವೇಳೇ BY ವಿಜಯೇಂದ್ರ ಅವರಿಗೆ ಸ್ಥಳೀಯ ಬಿಜೆಪಿ ನಾಯಕರುಗಳು ಸಾಥ್‌ ನೀಡಿದರು. ಮಾಜಿ ಸಿಎಂ ಬಿಎಸ್‌ ಯಡಿಯ್ಯೂರಪ್ಪನವರು ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ತಮ್ಮ ಪುತ್ರನಿಗೆ ಟೀಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.  

ಮುಂದೆ ಓದಿ

ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸಾಂಕೇತಿಕ ನಾಮಪತ್ರ ಸಲ್ಲಿಕೆ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ. ವಿಜಯೇಂದ್ರ ಅವರು ಬಿಜೆಪಿ ಅಭ್ಯರ್ಥಿಯಾಗಿ ಸೋಮವಾರ ನಾಮಪತ್ರ ಸಲ್ಲಿಕೆ...

ಮುಂದೆ ಓದಿ

ಶಿಕಾರಿಪುರದಿಂದ ಬಿ.ವೈ.ವಿಜಯೇಂದ್ರ ಸ್ಪರ್ಧೆ: ಬಿಎಸ್‌ವೈ ಘೋಷಣೆ

ಶಿವಮೊಗ್ಗ: ತಾವು ಹಲವು ದಶಕಗಳಿಂದ ಸ್ಪರ್ಧೆ ಮಾಡುತ್ತಿರುವ ಶಿಕಾರಿಪುರ ಕ್ಷೇತ್ರವನ್ನು ಪುತ್ರ ವಿಜಯೇಂದ್ರಗೆ ಬಿಟ್ಟು ಕೊಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಪುತ್ರ ಬಿ.ವೈ.ವಿಜಯೇಂದ್ರ...

ಮುಂದೆ ಓದಿ

ಚಂದನವನದಲ್ಲಿ ಛಲಗಾತಿಯ ಬಯೋಪಿಕ್

ಶಿಕಾರಿಪುರದ ಹುಡುಗಿ ತನುಜಾ ಅಪ್ಪಟ ಛಲಗಾತಿ. ಜೀನವನದಲ್ಲಿ ವೈದ್ಯೆಯಾಗಬೇಕು ಎಂಬ ಆಸೆ ಆಕೆಯ ಮನದಲ್ಲಿ ಅದಾಗಲೇ ಬಲವಾಗಿ ಬೇರೂರಿತ್ತು. ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ನೀಟ್ ಪರೀಕ್ಷೆಗೆ...

ಮುಂದೆ ಓದಿ