ಚಿಕ್ಕಮಗಳೂರು: ಬಾಳೆಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ರೇಣುಕಾಚಾರ್ಯ ದೇವಾಲಯಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ (Shilpa Shetty) ಭಾನುವಾರ ಆನೆ (elephant) ಗಿಫ್ಟ್ ನೀಡಿದ್ದಾರೆ. ಆದರೆ ಇದು ಜೀವಂತ ಆನೆಯಲ್ಲ, ಅದೇ ರೀತಿ ಇರುವ ರೋಬೋಟಿಕ್ ಆನೆ. ಇದು ನೋಡುವುದಕ್ಕೆ ಜೀವಂತ ಆನೆಯಂತೆಯೇ ಭಾಸವಾಗುತ್ತದೆ. ವೀರಭದ್ರ ಎಂದು ಕರೆಯಲಾಗುವ ಈ ಆನೆಯನ್ನು ಅನಾವರಣಗೊಳಿಸಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ, ತಂತ್ರಜ್ಞಾನವು ದೇವಾಲಯಗಳಿಗೆ ಆನೆಗಳನ್ನು ಸಂಕೋಲೆಯಲ್ಲಿ ಇರಿಸದಂತೆ ಮಾಡಿದೆ ಎಂದರು. ರಂಭಾಪುರಿ ಮಠದ ನಿರ್ಧಾರವನ್ನು ಶ್ಲಾಘಿಸಿದ ಸಚಿವರು, ಆನೆಯನ್ನು […]
Shilpa Shetty : ಶಿಲ್ಪಾ ಪರ ವಕೀಲ ಪ್ರಶಾಂತ್ ಪಾಟೀಲ್ ನನ್ನ ಕಕ್ಷೀದಾರ ಶಿಲ್ಪಾ ಶೆಟ್ಟಿ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ...