ಶಿವಮೊಗ್ಗ: ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದಾಗ ಕುಸಿದು ಬಿದ್ದು ಶಿಕ್ಷಕ ಮೃತಪಟ್ಟಿರುವುದು ಶಿವಮೊಗ್ಗ (Shivamogga News) ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಗಜಾನನ ಹಿರೇಮಠ್ (46)ಮೃತ ಶಿಕ್ಷಕ. ಸಾಗರ ಪಟ್ಟಣದ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಗಜಾನನ ಹಿರೇಮಠ್ ಅವರು, ಮಧ್ಯಾಹ್ನ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ವಾಲಿಬಾಲ್ ತರಬೇತಿ ನೀಡುತ್ತಿದ್ದರು. ಈ ವೇಳೆ ಶಿಕ್ಷಕ ಕುಸಿದು ಬಿದ್ದಿದ್ದು, ತಕ್ಷಣ ಅವರನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಈ ವೇಳೆ ಮಾರ್ಗ ಮಧ್ಯೆ ಶಿಕ್ಷಕ ಕೊನೆಯುಸಿರೆಳೆದಿದ್ದಾರೆ. ಈ […]
Shivamogga News: ಶಿವಮೊಗ್ಗದಲ್ಲಿ ಹಲವು ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನು ಬಂಧಿಸಲು ತೆರಳಿದ್ದ ವೇಳೆ, ಪೊಲೀಸ್ ಸಿಬ್ಬಂದಿ ಮತ್ತು ಇನ್ಸ್ ಪೆಕ್ಟರ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದಾಗ...
ನಾಡಿನ ಪ್ರಸಿದ್ಧ (Sigandur Chowdamma Devi) ಶಕ್ತಿ ದೇವತೆ ಸಾಗರ ತಾಲೂಕಿನ ಸಿಗಂದೂರು ಚೌಡಮ್ಮ ದೇವಸ್ಥಾನದಲ್ಲಿ ಅಕ್ಟೋಬರ್ 3 ರಿಂದ 12ರ ವರೆಗೆ ನವರಾತ್ರಿ ಉತ್ಸವ...
ಶಿವಮೊಗ್ಗ APMC ಯಾರ್ಡ್ನಲ್ಲಿ, ಬೇರೆ ಬೇರೆ ಕಡೆಯಿಂದ ಬಂದ ಚಾಲಿ ಅಡಿಕೆಗೆ (Areca Nut), ಬಣ್ಣ ಬಳಿದು ಕೆಂಪಡಿಕೆ ಮಾಡಲಾಗುತ್ತದೆ. ಬೆಳಗ್ಗೆ ಆರರಿಂದ ಒಂಬತ್ತರವರೆಗೆ ಇದು ನಿತ್ಯ...
ಶಿವಮೊಗ್ಗ: ಹಳೆಯ ವೈಷಮ್ಯದಿಂದ ಗಣಪತಿ ವಿಸರ್ಜನೆ (Ganesh Chaturthi) ಮೆರವಣಿಗೆ (ganesh idol immersion) ಎರಡು ಗುಂಪುಗಳ ಮಾರಾಮಾರಿಯ ಸನ್ನಿವೇಶ ಆಗಿ ಮಾರ್ಪಟ್ಟ ಘಟನೆ ಶಿವಮೊಗ್ಗ (Shivamogga...