ಕಲಬುರಗಿ: ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶ ಹೈಕೋರ್ಟ್ ಎತ್ತಿ ಹಿಡಿದ ಹಿನ್ನಲೆ ಸಿಎಂ ರಾಜೀನಾಮೆ ನೀಡಬೇಕು ಎಂದು ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನಿಗಿಂತ ಮುಖ್ಯಮಂತ್ರಿ, ಪ್ರಧಾನಿ ದೊಡ್ಡವರಲ್ಲ ಅನ್ನೋದು ನ್ಯಾಯಾಲಯ ಸಾಬೀತು ಪಡಿಸಿದೆ. ರಾಜ್ಯದ ಮುಖ್ಯಮಂತ್ರಿ ತನಿಖೆ ಎದುರಿಸಲು ಸಿದ್ದರಾಗಬೇಕು. ಭ್ರಷ್ಟಾಚಾರ ನಡೆದಿರುವ ಬಗ್ಗೆಯ ದಾಖಲೆಗಳನ್ನು ತಿದ್ದುಪಡಿ ಮಾಡಿದಾಗಲೇ ಆರೋಪಿಯಾಗಿದ್ದಾರೆ. ಇವತ್ತು ಆ ಪ್ರಕರಣವನ್ನು ಹೈಕೋರ್ಟ್ ಸಾಬೀತು ಪಡೆಸಿದೆ. ಹೀಗಾಗಿ ಸಿದ್ದರಾಮಯ್ಯ […]
Muda Case: ಮುಡಾ ಹಗರಣದಲ್ಲಿ ತನಿಖೆಗೆ ಗ್ರೀನ್ ಸಿಗ್ನಲ್ ನೀಡಿದ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪ್ರಕರಣದ ಇದುವರೆಗಿನ ಟೈಮ್ಲೈನ್ ಇಲ್ಲಿದೆ....
HC Order on CM Siddaramaiah: ನ್ಯಾಯಾಂಗದ ಮೇಲೆ ನಮಗೆ ನಂಬಿಕೆ ಇದೆ. 17 A ಮೂಲಕ ಅನುಮತಿ ಕೊಟ್ಟಿದ್ದಾರೆ. ಡಬಲ್ ಬೆಂಚ್ನಲ್ಲಿ ನಾವು ಚಾಲೆಂಜ್ ಮಾಡುತ್ತೇವೆ...
ಮೂರ್ತಿ ಪೂಜೆ ಆರ್.ಟಿ.ವಿಠ್ಠಲಮೂರ್ತಿ ಕಳೆದ ಶನಿವಾರ ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ಬಳಿ ಬಿಜೆಪಿಯ ಸದಸ್ಯತ್ವ ಅಭಿಯಾನ ಸಭೆ ನಡೆದಿದೆ. ಈ ಸಭೆಯಲ್ಲಿ ಮಾತನಾಡಿದ ಪಕ್ಷದ ರಾಜ್ಯಾಧ್ಯಕ್ಷ...
M.B. Patil: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷಿ ಯೋಜನೆಯಾದ ಕೆಎಚ್ಐಆರ್ ಸಿಟಿಯ ಮೊದಲ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೆ. 26ರಂದು ಚಾಲನೆ...
ಅಭಿಮತ ಧ್ರುವ ಜತ್ತಿ ರಾಜ್ಯಪಾಲರ ಹುದ್ದೆಯು ನಮ್ಮ ರಾಜಕೀಯ ವ್ಯವಸ್ಥೆಯಲ್ಲಿ ಮಹತ್ವದ ಪ್ರಾಮುಖ್ಯತೆ ಹೊಂದಿದೆ, ಇದು ಕೇಂದ್ರ ಮತ್ತು ರಾಜ್ಯಗಳ ನಡುವಿನ ನಿರ್ಣಾಯಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಇದನ್ನು...
ಕನ್ನಡದ ವಾತಾವರಣ ವಿಸ್ತರಿಸಲು, ಗಟ್ಟಿಗೊಳಿಸಲು ನಾವೆಲ್ಲಾ ಹೆಚ್ಚೆಚ್ಚು ಶ್ರಮಿಸೋಣ: ಸಿದ್ದರಾಮಯ್ಯ ಕರೆ ಕರ್ನಾಟಕ ಬಹುತ್ವದ ಬೀಡು: ಬಹುತ್ವದ ನಾಡು ಕಟ್ಟುವ ವಿಚಾರದಲ್ಲಿ ರಾಜಿಯೇ ಇಲ್ಲ ಮೈಸೂರು: ಕನ್ನಡದ...