Sunday, 11th May 2025

muda scam cm siddaramaiah

ಎಂಟು ತಿಂಗಳವರೆಗೆ ಯಾವುದೇ ಅನುದಾನ ಕೇಳಬಾರದು: ಸಿದ್ದರಾಮಯ್ಯ ಮನವಿ

ಬೆಂಗಳೂರು: ಕಾಂಗ್ರೆಸ್ ಶಾಸಕರು ಮುಂದಿನ ಎಂಟು ತಿಂಗಳವರೆಗೆ ಯಾವುದೇ ಅನು ದಾನವನ್ನು ಕೇಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕರಿಗೆ ಮನವಿ ಮಾಡಿದ್ದಾರೆ ಎಂದು ತಿಳಿದಿದೆ. ಬಜೆಟ್ ಮಂಡನೆಗೂ ಮುನ್ನ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಯಲ್ಲಿ  ಮಾತನಾಡಿ, ಚುನಾವಣೆಗೂ ಮುನ್ನ ನಾವು ನೀಡಿದ್ದ ಐದು ಗ್ಯಾರಂಟಿ ಗಳನ್ನು ನಾವು ಜಾರಿಗೊಳಿಸಲೇಬೇಕಿದ್ದು, ಅದಕ್ಕಾಗಿ ಬದ್ಧತೆ ತೋರಿಸಬೇಕಿದೆ. ಗ್ಯಾರಂಟಿಗಳ ಯೋಜನೆಗೆ ಸಾವಿರಾರು ಕೋಟಿ ರೂ.ಗಳು ಬೇಕಿರುವುದರಿಂದ ಸಂಪನ್ಮೂಲ ಕ್ರೋಢೀಕರಣವು ನಮ್ಮ ಮುಂದಿನ ಬಹುದೊಡ್ಡ ಸವಾಲಾಗಿದೆ ಎಂದರು. ಸವಾಲನ್ನು […]

ಮುಂದೆ ಓದಿ

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಪತ್ನಿಯಿಂದ ವಾಚ್ ಗಿಫ್ಟ್

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಅವರ ಪತ್ನಿ ಆಕರ್ಷಕ ಉಡುಗೊರೆಯಾಗಿ ವಾಚ್ ಗಿಫ್ಟ್ ಆಗಿ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಜೀವ್ ಗಾಂಧಿ ಪುಣ್ಯತಿಥಿ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ...

ಮುಂದೆ ಓದಿ

ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಮುನ್ನಡೆ

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆ ಮತ ಎಣಿಕೆ ಆರಂಭವಾಗಿದ್ದು ವರುಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿಯ ವಿ.ಸೋಮಣ್ಣ ಹಿನ್ನೆಡೆ ಅನುಭವಿಸಿದ್ದಾರೆ....

ಮುಂದೆ ಓದಿ

ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ: ವರುಣಾ ಕ್ಷೇತ್ರದಿಂದ ಸಿದ್ದರಾಮಯ್ಯ ಕಣಕ್ಕೆ

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕಾಂಗ್ರೆಸ್ ಇಂದು ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ವರುಣಾ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಕಣಕ್ಕೆ ಇಳಿಯಲಿದ್ದಾರೆ....

ಮುಂದೆ ಓದಿ