Sunday, 11th May 2025

Tumkur News: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜನರಲ್ಲಿ ನೆಮ್ಮದಿ ಇಲ್ಲ-ಚಿದಾನಂದ್ ಎಂ.ಗೌಡ

ಬರಗೂರಿನಲ್ಲಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಶಿರಾ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದುವರೆ ವರ್ಷದ ಅವಧಿಯಲ್ಲಿ ಜನರಲ್ಲಿ ಶಾಂತಿ ನೆಮ್ಮದಿ ಇಲ್ಲದಂತಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ.ಗೌಡ ಹೇಳಿದರು. ಅವರು ಭಾರತೀಯ ಜನತಾ ಪಾರ್ಟಿ ಶಿರಾ ಗ್ರಾಮಾಂತರ ಮಂಡಲದ ವತಿಯಿಂದ ತಾಲೂಕಿನ ಬರಗೂರಿನಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ ದರು. ಬಿಜೆಪಿ ಪಕ್ಷಕ್ಕೆ ಪ್ರತಿ ವರ್ಷವೂ ಸಹ ಆನ್ ಲೈನ್ ಮೂಲಕ ಸದಸ್ಯತ್ವ ನೋಂದಾವಣೆ, […]

ಮುಂದೆ ಓದಿ

Dr Venugopal: ವಿದ್ಯಾರ್ಥಿಗಳು ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಿ: ಡಾ.ವೇಣುಗೋಪಾಲ್

ಹುಯಿಲ್‌ದೊರೆ ಸರಕಾರಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಶಿರಾ: ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜ ಮುಖಿ ಕೆಲಸ ಮಾಡಿ, ಹಳ್ಳಿಗಳ ಸುಧಾರಣೆಗೆ ತೊಡಗಬೇಕು ಎಂದು ನಿವೃತ್ತ ಪ್ರಾಂಶುಪಾಲರಾದ...

ಮುಂದೆ ಓದಿ