ಬೆಂಗಳೂರು: ಮಕರ ಸಂಕ್ರಾಂತಿ (Makara sankranthi) ಅಥವಾ ಪೊಂಗಲ್ (Pongal) ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಕೆಎಸ್ಆರ್ ಬೆಂಗಳೂರು ಹಾಗೂ ಡಾ ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್ಪ್ರೆಸ್ ರೈಲುಗಳನ್ನು (Special Trains) ನೈಋತ್ಯ ರೈಲ್ವೆ ಘೋಷಿಸಿದೆ. ಜತೆಗೆ ಬೆಂಗಳೂರು, ತೂತುಕುಡಿ, ಮೈಸೂರು ಮಧ್ಯೆಯೂ ವಿಶೇಷ ರೈಲು ವ್ಯವಸ್ಥೆ ಮಾಡಿದೆ. ಸಾಮಾಜಿಕ ಮಾಧ್ಯಮ ಎಕ್ಸ್ ಮೂಲಕ ಈ ಬಗ್ಗೆ ಸಂದೇಶ ಪ್ರಕಟಿಸಿ ಮಾಹಿತಿ ಹಂಚಿಕೊಂಡಿರುವ ನೈಋತ್ಯ ರೈಲ್ವೆ, ವಿಶೇಷ ರೈಲುಗಳ ವೇಳಾಪಟ್ಟಿ, […]
Special trains: ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ನ. 4ರ ಬೆಳಗ್ಗೆ 6ಕ್ಕೆ ರೈಲು (01685) ಮಡಗಾಂವ್ಗೆ ಹುಬ್ಬಳ್ಳಿ ಧಾರವಾಡ ಮಾರ್ಗವಾಗಿ ರೈಲು ಸಂಚರಿಸಲಿದೆ ಎಂದು...
Special trains: ಹಬ್ಬಕ್ಕೆ ಕೆಲವೇ ದಿನಗಳು ಬಾಕಿಯಿದ್ದು, ಈ ವೇಳೆ ಜನಗಳ ದಟ್ಟಣೆ ತಡೆಯಲು ಹಾಗೂ ಪ್ರಯಾಣ ಸುಗಮಗೊಳಿಸಲು ಈ ಮೂಲಕ...
deepavali special trains: ಹಬ್ಬಗಳ ಸಂದರ್ಭಗಳಲ್ಲಿ ರೈಲುಗಳು ತುಂಬಿ ತುಳುಕುತ್ತಿದ್ದು, ಇದನ್ನು ಗಮನಲ್ಲಿಟ್ಟುಕೊಂಡು ಭಾರತೀಯ ರೈಲ್ವೆಯು ಹೆಚ್ಚುವರಿಯಾಗಿ ವಿಶೇಷ ರೈಲುಗಳನ್ನು...