Tuesday, 13th May 2025

ಜುಲೈ 9ರವರೆಗೆ ಸುಶೀಲ್ ಕುಮಾರ್ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಯುವ ಕುಸ್ತಿಪಟು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ, ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ರ ನ್ಯಾಯಾಂಗ ಬಂಧನವನ್ನು ಜುಲೈ 9ರವರೆಗೆ ವಿಸ್ತರಿಸಿದೆ. ಸುಶೀಲ್ ಕುಮಾರ್ ಕೊಲೆ ಮತ್ತು ಅಪಹರಣದ ಆರೋಪ ಎದುರಿಸುತ್ತಿದ್ದು, 14 ದಿನಗಳ ನ್ಯಾಯಾಂಗ ಬಂಧನ ಅವಧಿ ಮುಕ್ತಾಯಗೊಂಡಿದ್ದರಿಂದ ಶುಕ್ರವಾರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಯಿತು. ಯುವ ಕುಸ್ತಿಪಟು ಸಾಗರ್ ರಾಣಾ ಮೇಲೆ ಮೇ 4ರಂದು ಸುಶೀಲ್ ಕುಮಾರ್ ಸೇರಿದಂತೆ ಅವರ ನಾಲ್ವರು ಸಹಚರರು ಹಲ್ಲೆ ನಡೆಸಿದ್ದರು. ಪರಿಣಾಮ ಸಾಗರ್ ರಾಣಾ ಮೃತಪಟ್ಟಿದ್ದು, ಇಬ್ಬರಿಗೆ […]

ಮುಂದೆ ಓದಿ

ಸುಶೀಲ್ ಕುಮಾರ್ ಶಸ್ತ್ರಾಸ್ತ್ರ ಪರವಾನಗಿ ಅಮಾನತು

ನವದೆಹಲಿ: ಕುಸ್ತಿಪಟು ಸಾಗರ್ ಧಂಕರ್ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿಸಲ್ಪಟ್ಟ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಅವರ ಶಸ್ತ್ರಾಸ್ತ್ರ ಪರವಾನಗಿಯನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಯಾಗಿದೆ....

ಮುಂದೆ ಓದಿ

ಕುಸ್ತಿಪಟು ಸುಶೀಲ್ ಕುಮಾರ್‌ಗೆ ಅಮಾನತು ಭೀತಿ

ನವದೆಹಲಿ: ಕೊಲೆ ಪ್ರಕರಣದಲ್ಲಿ ದೆಹಲಿ ಪೊಲೀಸರಿಂದ ಬಂಧಿತರಾದ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಅಮಾನತು ಗೊಳಿಸಲಾಗುವುದು ಎಂದು ಉತ್ತರ ರೈಲ್ವೆ ವಕ್ತಾರರು ಸೋಮವಾರ ತಿಳಿಸಿದ್ದಾರೆ. ಉತ್ತರ ರೈಲ್ವೆಯ...

ಮುಂದೆ ಓದಿ

ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

ನವದೆಹಲಿ : ಕೊಲೆ ಆರೋಪದ ಮೇಲೆ ತಲೆ ಮರೆಸಿಕೊಂಡಿದ್ದ ಕುಸ್ತಿಪಟು ಸುಶೀಲ್ ಕುಮಾರ್ ರನ್ನು ಪೊಲೀಸರು ಬಂಧಿಸಿ ದ್ದಾರೆ. ಜೊತೆಗೆ ಸುಶೀಲ್ ಸಹಾಯಕ ಅಜಯ್ ಎಂಬಾತನನ್ನು ಬಂಧಿಸಿ...

ಮುಂದೆ ಓದಿ