Monday, 12th May 2025

ಕೊಲೆ ಪ್ರಕರಣ: ಸುಶೀಲ್‌ ಕುಮಾರ್‌ ವಿರುದ್ಧ ಪ್ರಕರಣ ದಾಖಲು

ನವದೆಹಲಿ: ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತ ಕುಸ್ತಿಪಟು ಸುಶೀಲ್‌ ಕುಮಾರ್‌ ವಿರುದ್ಧ ದೆಹಲಿ ರೋಹಿಣಿ ನ್ಯಾಯಾಲಯ ಪ್ರಕರಣ ದಾಖಲಿಸಿ ಕೊಂಡಿದೆ. ಯುವ ಕುಸ್ತಿಪಟು ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ಪ್ರಕರಣ ದಾಖಲಿಸಿ ಕೊಂಡಿದ್ದು, ಇದೀಗ ವಿಚಾರಣೆ ಎದುರಿಸಬೇಕಾಗಿದೆ. ಯುವ ಕುಸ್ತಿಪಟು ಸಾಗರ್‌ ಧಾಂಕರ್‌ ಅವರನ್ನು ಕುಸ್ತಿ ಸಂಸ್ಥೆಯ ಪಾರ್ಕಿಂಗ್‌ ಜಾಗದಲ್ಲಿ ಭೀಕರ ಕೊಲೆ ಪ್ರಕರಣದಲ್ಲಿ 2021ರಲ್ಲಿ ಸುಶೀಲ್‌ ಕುಮಾರ್‌ ಮತ್ತು 17 ಮಂದಿ ಸಹಚರರನ್ನು ದೆಹಲಿ ಪೊಲೀಸರು ಬಂಧಿಸಿದ್ದರು. ಸುಮಾರು ಒಂದು ವರ್ಷದ ನಂತರ ದೆಹಲಿ ಪೊಲೀಸರು ಎರಡು […]

ಮುಂದೆ ಓದಿ

ಕುಸ್ತಿ ಫೈನಲ್‌ನಲ್ಲಿ ರವಿ ದಹಿಯಾ ಸೋಲು, ಸುಶೀಲ್ ಕುಮಾರ್ ಭಾವುಕ

ನವದೆಹಲಿ: ಕುಸ್ತಿ ಫೈನಲ್‌ನಲ್ಲಿ ರವಿ ದಹಿಯಾ ಸೋತಿದ್ದರಿಂದ ತಿಹಾರ್ ಜೈಲಿನಲ್ಲಿರುವ ಸುಶೀಲ್ ಕುಮಾರ್ ಭಾವುಕ ರಾದರೆಂದು ಮೂಲಗಳು ತಿಳಿಸಿವೆ. ಕೊಲೆ ಪ್ರಕರಣವೊಂದರಲ್ಲಿ ದೆಹಲಿಯ ತಿಹಾರ್ ಜೈಲಿನಲ್ಲಿರುವ ಕುಸ್ತಿಪಟು...

ಮುಂದೆ ಓದಿ

ಕುಸ್ತಿ ಪಟು ಸುಶೀಲ್ ಕುಮಾರ್ ಸೇರಿ 19 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ನವದೆಹಲಿ: ಛತ್ರಸಲ್ ಕ್ರೀಡಾಂಗಣದಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿ ಪಟು ಸುಶೀಲ್ ಕುಮಾರ್ ಮತ್ತು 19 ಇತರ ಮಂದಿ ವಿರುದ್ಧ...

ಮುಂದೆ ಓದಿ

ಜೂ.25 ರವರೆಗೆ ಸುಶೀಲ್ ಕುಮಾರ್ ನ್ಯಾಯಾಂಗ ಬಂಧನ ವಿಸ್ತರಣೆ

ನವದೆಹಲಿ: ಯುವ ಕುಸ್ತಿಪಟು ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯ, ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಜೂ.25 ರವರೆಗೆ ವಿಸ್ತರಿಸಿದೆ....

ಮುಂದೆ ಓದಿ