Wednesday, 14th May 2025

Syria Crisis: ಸಿರಿಯಾದಲ್ಲಿ ಹೆಚ್ಚಿದ ಹಿಂಸಾಚಾರ; ಕೂಡಲೇ ದೇಶ ಬಿಡುವಂತೆ ಭಾರತೀಯರಿಗೆ ವಿದೇಶಾಂಗ ಇಲಾಖೆ ಸೂಚನೆ

Syria Crisis: ಉತ್ತರ ಸಿರಿಯಾ(Syria)ದಲ್ಲಿರುವ ಅಲೆಪ್ಪೊ ನಗರದ ಮೇಲೆ ಜಿಹಾದಿ ಪಡೆಗಳು ದಾಳಿ ನಡೆಸಿದ ಬಳಿಕ, ಈಗ ಸಿರಿಯಾದತ್ತ ಮತ್ತೊಮ್ಮೆ ಜಗತ್ತಿನ ದೃಷ್ಟಿ ನೆಟ್ಟಿದೆ. ಅಲೆಪ್ಪೊ ಇರುವ ಕಾರ್ಯತಂತ್ರದ ತಾಣ ಮತ್ತು ಅದು ಹೊಂದಿರುವ ಐತಿಹಾಸಿಕ ಮಹತ್ವಗಳ ಕಾರಣದಿಂದಾಗಿ ಅದು ವ್ಯಾಪಾರ, ಸಂಸ್ಕೃತಿ ಮತ್ತು ಈ ಪ್ರದೇಶದ ಮೇಲಿನ ನಿಯಂತ್ರಣಕ್ಕೆ ಮುಖ್ಯ ಸ್ಥಳವಾಗಿದ್ದು, ನವೆಂಬರ್ 27ರಂದು, ಅಲ್ ಖೈದಾ ಜೊತೆ ಸಂಪರ್ಕ ಹೊಂದಿರುವ ಉಗ್ರಗಾಮಿ ಗುಂಪಾದ ತಹ್‌ರಿರ್ ಅಲ್ ಶಮ್ ಮತ್ತು ಸಿರಿಯನ್ ನ್ಯಾಷನಲ್ ಆರ್ಮಿಗಳು ಉಗ್ರರು ಅಲೆಪ್ಪೊ ನಗರವನ್ನು ಗುರಿಯಾಗಿಸಿ, ದಾಳಿ ನಡೆಸಲಾರಂಭಿಸಿದೆ.

ಮುಂದೆ ಓದಿ

ಮೆಕ್ಕಾಗೆ ಸೈಕಲ್ ನಲ್ಲಿ ತೆರಳಿದ್ದ ಸಿರಿಯಾ ಯಾತ್ರಿಕ ಸಾವು

ದುಬೈ: ಜರ್ಮನಿಯಿಂದ ಮೆಕ್ಕಾಗೆ ಸೈಕಲ್ ನಲ್ಲಿ ತೆರಳಿದ್ದ ಸಿರಿಯಾ ಯಾತ್ರಿಕನೋರ್ವ ಮೆಕ್ಕಾವನ್ನು ತಲುಪಿ ಮೃತಪಟ್ಟಿದ್ದಾನೆ ಎಂದು ಗಲ್ಫ್ ಮಾಧ್ಯಮಗಳು ವರದಿ ಮಾಡಿವೆ. ಜರ್ಮನಿಯಲ್ಲಿ ನೆಲೆಸಿದ್ದ ಹೋಮ್ಸ್‌ನ 53...

ಮುಂದೆ ಓದಿ