Wednesday, 14th May 2025

ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ ತಮಿಳುನಾಡಿನ ರಾಜ್ಯಪಾಲ

ಚೆನ್ನೈ: ವಿವಾದಾತ್ಮಕ ಹೇಳಿಕೆ ನೀಡಿದ್ದ ಆಡಳಿತಾರೂಢ ಡಿಎಂಕೆ ಪಕ್ಷದ ನಾಯಕ ಶಿವಾಜಿ ಕೃಷ್ಣಮೂರ್ತಿ ವಿರುದ್ಧ ತಮಿಳುನಾಡಿನ ರಾಜ್ಯಪಾಲ ಆರ್.ಎನ್.ರವಿ ಅವರು ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ. ‘ವಿಧಾನಸಭೆಯ ಭಾಷಣದಲ್ಲಿ ರಾಜ್ಯಪಾಲರು ಅಂಬೇಡ್ಕರ್‌ ಹೆಸರು ಹೇಳಲು ನಿರಾಕರಿಸಿದರೆ ಅವರ ವಿರುದ್ಧ ತಿರುಗಿ ಬೀಳಲು ನನಗೆ ಹಕ್ಕು ಇಲ್ಲವೇ? ತಮಿಳುನಾಡು ಸರ್ಕಾರ ನೀಡಿದ ಭಾಷಣವನ್ನು ನೀವು ಓದದಿದ್ದರೆ ಕಾಶ್ಮೀರಕ್ಕೆ ಹೋಗಿ. ನಾವು ಅಲ್ಲಿಗೆ ಉಗ್ರರನ್ನು ಕಳಿಸುತ್ತೇವೆ, ಅವರು ನಿಮ್ಮ ಮೇಲೆ ಗುಂಡು ಹಾರಿಸುತ್ತಾರೆ’ ಎಂದು ಶಿವಾಜಿ ಭಾಷಣದಲ್ಲಿ ಹೇಳಿದ್ದರು. ಶಿವಾಜಿ […]

ಮುಂದೆ ಓದಿ

ರಾಜ್ಯಪಾಲರ ಭಾಷಣಕ್ಕೆ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ತೀವ್ರ ಆಕ್ಷೇಪ

ಚೆನ್ನೈ: ತಮಿಳುನಾಡು ವಿಧಾನಸಭಾ ಅಧಿವೇಶನದ ಮೊದಲ ದಿನ ಸೋಮವಾರ ರಾಜ್ಯಪಾಲ ಆರ್ ಎನ್ ರವಿ ಭಾಷಣದ ನಂತರ ಗದ್ದಲ, ಕೋಲಾಹಲ ಉಂಟಾಯಿತು. ರಾಜ್ಯ ಸರ್ಕಾರ ಸಿದ್ಧಪಡಿಸಿದ ಭಾಷಣವನ್ನು...

ಮುಂದೆ ಓದಿ