Monday, 12th May 2025

ಡಿಎಂಕೆ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ

ಚೆನ್ನೈ : ತಮಿಳುನಾಡಿನ ಸಚಿವ ಉದಯ್ ಸ್ಟಾಲಿನ್ ಹಾಗೂ ಸಂಸದ ಎ.ರಾಜ ಸನಾತನ ಧರ್ಮದ ವಿಚಾರವಾಗಿ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಸುಪ್ರೀಂಕೋರ್ಟ್ ಡಿಎಂಕೆ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ಸನಾತನ ಧರ್ಮದ ಬಗ್ಗೆ ಉದಯ ನಿಧಿ ಸನಾತನ ಧರ್ಮವು ಒಂದು ಕರೋನ ಡೇಂಗಿ ಹಾಗೂ ಮಲೇರಿಯಾ ರೋಗವಿದ್ದಂತೆ ಅದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಕಳೆದ ಹಲವು ದಿನಗಳ ಹಿಂದೆ ಹೇಳಿಕೆ ನೀಡಿದ್ದರು. ಉದಯ ನಿಧಿ ಸ್ಟಾಲಿನ್ ಅವರ ಹೇಳಿಕೆಗೆ ದೇಶಾದ್ಯಂತ ಭಾರಿ ವಿರೋಧ ವ್ಯಕ್ತವಾಗಿದ್ದು, ಹಿಂದೂ ಪರ […]

ಮುಂದೆ ಓದಿ

ಓ ಪನ್ನೀರಸೆಲ್ವಂಗೆ ಭಾರೀ ಹಿನ್ನಡೆ, ಎ.ಕೆ.ಪಳನಿಸ್ವಾಮಿಗೆ ಸುಪ್ರೀಂನಲ್ಲಿ ಜಯ

ನವದೆಹಲಿ: ಅಖಿಲ ಭಾರತ ಅಣ್ಣಾ ದ್ರಾವಿಡ ಮುನ್ನೇತ್ರ ಕಳಗಂ ಹಂಗಾಮಿ ಪ್ರಧಾನ ಕಾರ್ಯದರ್ಶಿ, ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿಗೆ ಸುಪ್ರೀಂ ಕೋರ್ಟ್ ನಲ್ಲಿ ಜಯ...

ಮುಂದೆ ಓದಿ