Thursday, 15th May 2025

40 ಕ್ಷಯರೋಗ ರೋಗಿಗಳನ್ನು ದತ್ತು ಪಡೆದ ಸಚಿವ ಮಾಂಡವಿಯಾ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 72 ನೇ ಹುಟ್ಟುಹಬ್ಬದಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಗುಜರಾತ್‌ನ ಪಾಲಿಟಾನಾದಿಂದ 40 ಕ್ಷಯರೋಗ ರೋಗಿಗಳನ್ನು ದತ್ತು ಪಡೆದರು. ಮಾಂಡವಿಯಾ ಅವರು ಟಿಬಿ ರೋಗಿಗಳನ್ನು ದತ್ತು ತೆಗೆದುಕೊಳ್ಳುವಂತೆ ಜನರನ್ನು ಮನವಿ ಮಾಡಿದರು. ನಾವೆಲ್ಲರೂ ಮೋದಿಜಿಯವರ ಈ ಮಾನವೀಯತೆಯ ಸೇವಾ ಕಾರ್ಯಕ್ಕೆ ಕೈಜೋಡಿಸೋಣ ಮತ್ತು ಸಾರ್ವಜನಿಕ ಸಹಭಾಗಿತ್ವದೊಂದಿಗೆ ಟಿಬಿ ಮುಕ್ತ ಭಾರತವನ್ನು ನಿರ್ಮಿಸೋಣ. ನೀವೂ ಸಹ ಟಿಬಿ ರೋಗಿಗಳನ್ನು ದತ್ತು ತೆಗೆದುಕೊಳ್ಳಿʼ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ದೇಶಾದ್ಯಂತ ‘ರಕ್ತದಾನ ಅಮೃತ […]

ಮುಂದೆ ಓದಿ