Monday, 12th May 2025

ಬಿಜೆಪಿ ಸಂಸದ ತೇಜಸ್ವಿ ಬೆಂಬಲಿಗರಿಂದ ಆಟೋ ಚಾಲಕರ ಮೇಲೆ ಹಲ್ಲೆ..!

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರನ್ನು ಟೀಕಿಸುವ ಪೋಸ್ಟರ್‌ ಹಾಕಿದ್ದಕ್ಕೆ ಬೆಂಗಳೂರಿನಲ್ಲಿ ಆಟೋ ಚಾಲಕರ ಮೇಲೆ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದ ಆರೋಪದ ಮೇಲೆ ಬಿಜೆಪಿ ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾರ್‌ ಪೂಲಿಂಗ್‌ಗೆ ಅವಕಾಶ ನೀಡುವಂತೆ ಮುಖ್ಯಮಂತ್ರಿಗೆ ಬರೆದಿರುವ ಪತ್ರ ಮತ್ತು ಹೇಳಿಕೆ ಹಿಂಪೆಯುವಂತೆ ಆಗ್ರಹಿಸಿರುವ ಖಾಸಗಿ ಸಾರಿಗೆ ಸಂಘಟನೆ ಗಳ ಒಕ್ಕೂಟ ಸದಸ್ಯರು ‘ಪೋಸ್ಟರ್ ಅಭಿಯಾನ’ ಆರಂಭಿಸಿದ್ದರು. ಹೀಗಾಗಿ ಬೆಂಗಳೂರಿನ ಆಟೋ ಚಾಲಕರು ತಮ್ಮ ವಾಹನಗಳ ಮೇಲೆ ಪೋಸ್ಟರ್‌ ಗಳನ್ನು ಪ್ರದರ್ಶಿಸಿದರು. […]

ಮುಂದೆ ಓದಿ

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್​ನಲ್ಲಿ ಪ್ರಕರಣ ದಾಖಲು

ಹೈದರಾಬಾದ್​: ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ, ಬೆಂಗಳೂರು ದಕ್ಷಿಣದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹೈದರಾಬಾದ್​ನಲ್ಲಿ ಪ್ರಕರಣ ದಾಖಲಾಗಿದೆ. ತೇಜಸ್ವಿ ಅವರು ಉಸ್ಮೇನಿಯಾ ವಿಶ್ವವಿದ್ಯಾಲಯದ ಮೇಲೆ...

ಮುಂದೆ ಓದಿ

ತೇಜಸ್ವಿ ಸೂರ್ಯ ಪದಗ್ರಹಣ

ನವದೆಹಲಿ: ಕರ್ನಾಟಕದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ಸೋಮವಾರ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ ಪದಗ್ರಹಣ ಮಾಡಿದರು. ಪೂನಂ ಮಹಾಜನ್ ಅವರು ಅಧಿಕಾರ ಹಸ್ತಾಂತರ ಮಾಡಿದರು....

ಮುಂದೆ ಓದಿ

ಕೊಟ್ಟ ಅವಕಾಶ ಬಳಸಿಕೊಳ್ಳುವರೇ ಈ ಇಬ್ಬರು!?

ಅಶ್ವತ್ಥಕಟ್ಟೆ ರಂಜಿತ್ ಎಚ್. ಅಶ್ವತ್ಥ ರಾಜಕೀಯದಲ್ಲಿ ಗಾಡ್ ಫಾದರ್‌ಗಳಿಲ್ಲದೇ ಅವಕಾಶ ಸಿಗುವುದಿಲ್ಲ ಎನ್ನುವ ಮಾತಿದೆ. ಕೆಲವೊಮ್ಮೆ ಅವಕಾಶ ಸಿಕ್ಕರೂ ಅದನ್ನು ಬಳಸಿಕೊಳ್ಳುವುದು ಹೇಗೆ ಎನ್ನುವುದು ತಿಳಿಯದೇ ಹಿಂದೆ...

ಮುಂದೆ ಓದಿ

ಶಾಶ್ವತ ಎನ್‌ಐಎ ಕಚೇರಿ ಸ್ಥಾಪನೆಗೆ ಶಾ ಒಪ್ಪಿಗೆ: ಸಂಸದ ತೇಜಸ್ವಿ ಸೂರ್ಯ

ನವದೆಹಲಿ: ಬೆಂಗಳೂರಿನಲ್ಲಿ ಶಾಶ್ವತ ಎನ್‌ಐಎ ಕಚೇರಿ ಸ್ಥಾಪನೆಯ ಕುರಿತಂತೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದು, ಗೃಹ ಸಚಿವ ಅಮಿತ್ ಶಾ ಅವರು ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಂಸದ ತೇಜಸ್ವಿ...

ಮುಂದೆ ಓದಿ