Thursday, 15th May 2025

ಭಯೋತ್ಪಾದನೆಗೆ ಆರ್ಥಿಕ ಸಹಾಯ: 4 ಸರ್ಕಾರಿ ನೌಕರರ ವಜಾ

ಶ್ರೀನಗರ: ಭಯೋತ್ಪಾದನೆಗೆ ಆರ್ಥಿಕ ನೀಡಿದ ಸಹಾಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರ ಆಡಳಿತವು ಆರೋಪಿ ಬಿಟ್ಟಾ ಕರಾಟೆ ಪತ್ನಿ ಸೇರಿ 4 ಸರ್ಕಾರಿ ನೌಕರರನ್ನು ವಜಾಗೊಳಿಸಿದೆ. ಕಾಶ್ಮೀರಿ ಪಂಡಿತರ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದನಾ ಆರೋಪ ಎದುರಿಸುತ್ತಿರುವ ಬಿಟ್ಟಾ ಕರಾಟೆ ಪ್ರಸ್ತುತ ಅಧಿಕಾರಿಗಳ ವಶದಲ್ಲಿದ್ದು, ಭಯೋತ್ಪಾದನೆಗೆ ಆರ್ಥಿಕ ನೀಡಿದ ಸಹಾಯ ಪ್ರಕರಣದಲ್ಲಿ ಈತನ ಪತ್ನಿ ಸೇರಿದಂತೆ ನಾಲ್ವರು ಸರ್ಕಾರಿ ನೌಕರ ರನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ವಜಾ ಮಾಡಿದ್ದು, ಭಯೋತ್ಪಾದಕರ ಸಂಪರ್ಕಕ್ಕಾಗಿ ನಾಲ್ವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ ಎಂದು […]

ಮುಂದೆ ಓದಿ

ಬಹುರಾಷ್ಟ್ರಗಳ ಬೆಂಬಲ ಭಾರತಕ್ಕೆ ಬಲ

ಇದೀಗ ಜಗತ್ತಿನೆಲ್ಲೆಡೆ ಕೇಳಿ ಬರುತ್ತಿರುವ ಕೂಗು ಉಗ್ರವಾದ ನಿರ್ಮೂಲನೆ. ಮೊದಲಿನಿಂದಲೂ ಭಾರತ ಉಳಿದೆಲ್ಲ ದೇಶಗಳಿ ಗಿಂತಲೂ ಉಗ್ರವಾದವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಬಹಳಷ್ಟು ಪ್ರಯತ್ನ ನಡೆಸುತ್ತಿದೆ. ಮೊದಲೆಲ್ಲ...

ಮುಂದೆ ಓದಿ

ಉಗ್ರ ಚಟುವಟಿಕೆಗಳಿಗೆ ’ಫಂಡಿಂಗ್’: ದೇಶದ ವಿವಿಧೆಡೆ ಎನ್‌ಐಎ ದಾಳಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ದೇಶದ ವಿವಿಧೆಡೆ ನಡೆಸುತ್ತಿರುವ ದಾಳಿಗಳು ಗುರುವಾರ...

ಮುಂದೆ ಓದಿ