Thursday, 15th May 2025

ಮದ್ಯದೊರೆ ವಿಜಯ್ ಮಲ್ಯ ಗಡೀಪಾರು ಇನ್ನೂ ವಿಳಂಬ

ನವದೆಹಲಿ: ಮದ್ಯ ದೊರೆ ವಿಜಯ್ ಮಲ್ಯ ಅವರನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆಯಲ್ಲಿ ವಿಳಂಬವಾಗಿದೆ.  ಇದಕ್ಕೆ ಬ್ರಿಟನ್’ ನಲ್ಲಿನ ಪ್ರಕರಣಗಳ ರಹಸ್ಯ ವಿಚಾರಣೆ ಕಾರಣವೆಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟಿಗೆ ಸೋಮವಾರ ತಿಳಿಸಿದೆ. ಮಲ್ಯ ವಿರುದ್ದ ಪ್ರಕರಣಗಳ ವಿಚಾರಣೆ ಮುಂದಿನ ನವೆಂಬರ್‌ 2ರಂದು ನಡೆಯಲಿದೆ. ತಮ್ಮ ಗಡೀಪಾರು ಆದೇಶಕ್ಕೆ ತಡೆ ನೀಡುವಂತೆ ಕೋರಿ, ವಿಜಯ್ ಮಲ್ಯ ಸಲ್ಲಿಸಿದ್ದ ಅರ್ಜಿಯನ್ನು ಅಲ್ಲಿನ ನ್ಯಾಯಾಲಯ ವಜಾ ಮಾಡಿದ ಬಳಿಕ, ಮಲ್ಯರನ್ನು ಭಾರತಕ್ಕೆ ಕರೆತರುವ ಪ್ರಕ್ರಿಯೆ ಪೂರ್ಣಗೊಂಡಿದೆ. ಈ ಕುರಿತಂತೆ, ವಿಚಾರಣೆಗಳು ಇನ್ನು ನಡೆಯುತ್ತಿದೆ. […]

ಮುಂದೆ ಓದಿ