Sunday, 11th May 2025

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ ಪ್ರಕಟ: ಸಾಧಕರ ಪಟ್ಟಿಯಲ್ಲಿ ಗಂಗಾವತಿ ಪ್ರಾಣೇಶ್, ಯು.ಬಿ.ರಾಜಲಕ್ಷ್ಮಿ

ಬೆಂಗಳೂರು: ಪ್ರತಿವರ್ಷ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನೀಡಲಾಗುತ್ತಿರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಪಟ್ಟಿಯನ್ನು, ರಾಜ್ಯ ಸರ್ಕಾರ ಪ್ರಕಟಿಸಿದೆ. 66 ವಿವಿಧ ವಲಯದ ಸಾಧಕರಿಗೆ ಹಾಗೂ ಭಾರತಕ್ಕೆ ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿರುವ ಸಂದರ್ಭದಲ್ಲಿ  ರಾಷ್ಟ್ರಾ ಧ್ಯಂತ ಅಮೃತ ಮಹೋತ್ಸವ ಆಚರಿಸಲಾಗುತ್ತಿರುವ ಹೊತ್ತಿನಲ್ಲಿಯೇ 10 ಸಂಸ್ಥೆಗಳಿಗೆ ಅಮೃತ ಮಹೋತ್ಸವ ರಾಜ್ಯ ಪ್ರಶಸ್ತಿ 2021ಅನ್ನು ನೀಡಿ ಗೌರವಿಸುತ್ತಿದೆ. ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್ ಮಾಹಿತಿ ಬಿಡುಗಡೆ ಮಾಡಿದ್ದು, ಕನ್ನಡದ ಮೇರು ನಟ […]

ಮುಂದೆ ಓದಿ