Sunday, 11th May 2025

#Train

400 ಹೊಸ ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಅಗತ್ಯ ಕ್ರಮ

ನವದೆಹಲಿ : ಮುಂದಿನ 3 ವರ್ಷದಲ್ಲಿ 400 ಹೊಸ ವಂದೇ ಭಾರತ್ ರೈಲುಗಳ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದುಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ. ಮಂಗಳವಾರ 2022-23 ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಇದು ವಿತ್ತ ಸಚಿವರ ನಾಲ್ಕನೇ ಬಜೆಟ್ ಆಗಿದೆ. ಬಜೆಟ್‌ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತ, ಕರೋನಾದಿಂದ ಆರೋಗ್ಯ ಮತ್ತು ಆರ್ಥಿಕ ತೊಂದರೆ ಆಗಿದೆ. ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಿಸ್ತಿದ್ದೀವಿ. 2014ರಿಂದ ಜನರ ಕಲ್ಯಾಣವೇ ನಮ್ಮ ಸರ್ಕಾರದ […]

ಮುಂದೆ ಓದಿ

ಶೀಘ್ರದಲ್ಲೇ LICಯಿಂದ ಬಂಡವಾಳ ಹಿಂತೆಗೆತ: ಸಚಿವೆ ನಿರ್ಮಲಾ

ನವದೆಹಲಿ : ಬಜೆಟ್‌ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಾಹಿತಿಯನ್ನು ತಿಳಿಸುತ್ತ ಭಾರತವು ಈ ಆರ್ಥಿಕ ವರ್ಷದಲ್ಲಿ 9.2% ಬೆಳವಣಿಗೆಯನ್ನು ನಿರೀಕ್ಷಿಸುತ್ತಿದೆ ಎಂದು ಹೇಳಿದರು....

ಮುಂದೆ ಓದಿ

ಕೇಂದ್ರ ಹಣಕಾಸು ಸಚಿವೆಯಿಂದ ಬಜೆಟ್ ಮಂಡನೆ ಆರಂಭ

ನವದೆಹಲಿ: ಸಂಸತ್ ನಲ್ಲಿ ಬಜೆಟ್ ಮಂಡನೆಯನ್ನು ಕೇಂದ್ರ ಹಣಕಾಸು ಸಚಿವೆ ಆರಂಭಿಸಿದ್ದಾರೆ. ಏಪ್ರಿಲ್ 1ರಿಂದ ಪ್ರಾರಂಭವಾಗುವ ಮುಂದಿನ ಹಣಕಾಸು ವರ್ಷದ ಬಜೆಟ್ ಗೆ ಕೇಂದ್ರ ಸಚಿವ ಸಂಪುಟ...

ಮುಂದೆ ಓದಿ

ಕೇಂದ್ರ ಬಜೆಟ್​ ಮಂಡನೆ: ರಾಷ್ಟ್ರಪತಿಯನ್ನು ಭೇಟಿಯಾದ ಸಚಿವೆ

ನವದೆಹಲಿ : ಸಂಸತ್ತಿನ ಬಜೆಟ್​ ಅಧಿವೇಶನ ಪ್ರಾರಂಭವಾಗಿದ್ದು, ಇಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ತಮ್ಮ ನಾಲ್ಕನೇ ಕೇಂದ್ರ ಬಜೆಟ್​ ಮಂಡನೆ ಮಾಡಲಿದ್ದಾರೆ. ಲೋಕಸಭೆಯಲ್ಲಿ 2022-23ನೇ...

ಮುಂದೆ ಓದಿ