Saturday, 10th May 2025

ಏಳನೇ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಬಜೆಟ್‌ ಮಂಡನೆ

ನವದೆಹಲಿ: ದೇಶದ ಜನ ಕುತೂಹಲದಿಂದ, ನಿರೀಕ್ಷೆಯಿಂದ ಕಾಯುತ್ತಿರುವ ಕೇಂದ್ರ ಬಜೆಟ್‌ ಮಂಡನೆಗೆ ಕೆಲವೇ ಕ್ಷಣಗಳು ಬಾಕಿ ಇವೆ. ಏಳನೇ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಬಜೆಟ್‌ ಮಂಡನೆ ಮಾಡಲಿದ್ದಾರೆ. 2023ರ ಬಜೆಟ್‌ನಲ್ಲಿ, ಹೊಸ ತೆರಿಗೆ ಕಾಯ್ದೆ ಅಡಿಯಲ್ಲಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ವಿನಾಯಿತಿ ಮಿತಿಯನ್ನು ರೂ 50,000 ರಿಂದ ರೂ 3 ಲಕ್ಷಕ್ಕೆ ಹೆಚ್ಚಿಸಿದರು ಮತ್ತು ಆದಾಯ ತೆರಿಗೆ ಕಾಯ್ದೆ, 1961 ರ ಸೆಕ್ಷನ್ 87 ಎ ಅಡಿಯಲ್ಲಿ […]

ಮುಂದೆ ಓದಿ

ವಿತ್ತ ಸಚಿವೆಯಿಂದ ಒಂದಿಷ್ಟು ಹೊಸ ಯೋಜನೆಗಳ ಘೋಷಣೆ

ನವದೆಹಲಿ: ಮಧ್ಯಂತರ ಬಜೆಟ್​ ಮಂಡನೆ ಮಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, ಒಂದಿಷ್ಟು ಹೊಸ ಯೋಜನೆಗಳ ಘೋಷಣೆ ಮಾಡಿದರು. ತೆರಿಗೆಯಲ್ಲಿ ಯಾವುದೇ ಬದಲಾವಣೆ ಮಾಡದೇ, ಕೆಲವೊಂದಿಷ್ಟು ಕೊಡುಗೆಗಳನ್ನು...

ಮುಂದೆ ಓದಿ