Monday, 12th May 2025

ಪಕ್ಷ ವಿರೋಧಿ ಚಟುವಟಿಕೆ: ಪುದುಚೇರಿಯ ಲೋಕೋಪಯೋಗಿ ಸಚಿವ ರಾಜೀನಾಮೆ

ಪುದುಚೇರಿ: ಪುದುಚೇರಿಯ ಲೋಕೋಪಯೋಗಿ ಖಾತೆ ಸಚಿವ ಎ.ನಮಶಿವಾಯಂ ಅವರು ಸೋಮವಾರ ತಮ್ಮ ಸಚಿವ ಹಾಗೂ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿದ್ದ ಕಾರಣ ನಮಶಿವಾಯಂ ರನ್ನು ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟಿಸಲಾಗಿತ್ತು. ಕಾಂಗ್ರೆಸ್‌ನ ಮತ್ತೊಬ್ಬ ಶಾಸಕ ಈ.ತಿಪ್ಪೈನಾಥನ್‌ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಸ್ಪೀಕರ್‌ ವಿ.ಪಿ.ಶಿವಕೊಲುಂಡು ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರಗಳನ್ನು ಸಲ್ಲಿಸಿದ್ದಾರೆ. ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ಪುದುಚೇರಿ ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ನಮಶಿವಾಯಂ ಅವರು […]

ಮುಂದೆ ಓದಿ

ಮಮತಾ ಮಾಜಿ ಆಪ್ತ ಸುವೇಂದು ಬಿಜೆಪಿಗೆ ಸೇರ್ಪಡೆ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮಾಜಿ ಆಪ್ತ ಸುವೇಂದು ಅಧಿಕಾರಿ ಶನಿವಾರ ಬಿಜೆಪಿಗೆ ಸೇರ್ಪಡೆ ಯಾದರು. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗಾಗಿ ಎರಡು ದಿನಗಳ...

ಮುಂದೆ ಓದಿ

ಸ್ವಾಮಿ ವಿವೇಕಾನಂದರಿಗೆ ಗೌರವ ನಮನ ಸಲ್ಲಿಸಿದ ಸಚಿವ ಅಮಿತ್‌ ಶಾ

ಕೊಲ್ಕೋತಾ: ಭಾರತ ಮಾತೆಯ ಅತಿ ಮಹಾನ್ ಪುತ್ರ ಸ್ವಾಮಿ ವಿವೇಕಾನಂದ, ದೇಶದ ಪುನರುತ್ಥಾನಕ್ಕೆ ತಮ್ಮ ಜೀವನವನ್ನೆ ಮುಡುಪಾಗಿಟ್ಟಿವರು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ....

ಮುಂದೆ ಓದಿ

ಬಿಹಾರ ಡಿಸಿಎಂಗೆ ಕೊರೋನಾ ಸೋಂಕು ದೃಢ

ಪಾಟ್ನಾ: ಬಿಹಾರ ಉಪಮುಖ್ಯಮಂತ್ರಿ ಸುಶೀಲ್​ ಕುಮಾರ್​ ಮೋದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಈ ಸಂಬಂಧ ಟ್ವೀಟ್​ ಮಾಡಿದ್ದಾರೆ. ನನಗೆ ಕೊರೋನಾ ಸೋಂಕು ದೃಢಪಟ್ಟಿದೆ. ಎರಡು ದಿನದ ಹಿಂದೆ...

ಮುಂದೆ ಓದಿ

ಮುಖ್ಯಮಂತ್ರಿ ಅಭ್ಯರ್ಥಿ ಎಡಪ್ಪಾಡಿ ಪಳನಿಸ್ವಾಮಿ: ಒ.ಪನ್ನೀರ್ ಸೆಲ್ವಂ ಘೋಷಣೆ

ಚೆನ್ನೈ: ಆಡಳಿತಾರೂಢ ಎಡಿಎಂಕೆಯ ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರು ಮುಂದಿನ ವರ್ಷ ರಾಜ್ಯದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಒ.ಪನ್ನೀರ್ ಸೆಲ್ವಂ ಘೋಷಿಸಿದ್ದಾರೆ. ಮುಖ್ಯಮಂತ್ರಿ...

ಮುಂದೆ ಓದಿ