Thursday, 15th May 2025

ಠಾಣೆ ಮೇಲೆ ಮುತ್ತಿಗೆ ಪ್ರಕರಣ: 3,000 ಜನರ ವಿರುದ್ಧ ಪ್ರಕರಣ ದಾಖಲು

ತಿರುವನಂತಪುರಂ: ಕೇರಳದ ವಿಳಿಂಜಮ್ ಪೊಲೀಸ್ ಠಾಣೆ ಮೇಲೆ ಮುತ್ತಿಗೆ ಹಾಕಿದ ಪ್ರಕರಣದಲ್ಲಿ 30 ಪೊಲೀಸರು ಗಾಯಗೊಂಡಿದ್ದು, ಘಟನೆಗೆ ಸಂಬಂಧಿಸಿ ಇನ್ನೂ 3,000 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಗಲಭೆ, ಕೊಲೆ ಯತ್ನ ಮತ್ತು ಸಾರ್ವಜನಿಕ ಆಸ್ತಿ ನಾಶಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸ ಲಾಗಿದೆ. ಲ್ಯಾಟಿನ್ ಕ್ಯಾಥೋಲಿಕ್ ಚರ್ಚ್ಗೆ ಸೇರಿದ ಪ್ರತಿಭಟನಾಕಾರರು ನಡೆಸಿದ ಹಿಂಸಾಚಾರದಲ್ಲಿ 85 ಲಕ್ಷ ರೂಪಾಯಿ ಮೌಲ್ಯದ ಸಾರ್ವಜನಿಕ ಆಸ್ತಿ ಹಾನಿಯಾಗಿದೆ ಎಂದು ಎಫ್ಐಆರ್ ಹೇಳಿದೆ. ವಿಳಿಂಜಮ್ ಬಂದರು ಪ್ರವೇಶದ್ವಾರದ ಮುಂದೆ […]

ಮುಂದೆ ಓದಿ