Saturday, 10th May 2025

chandrashekhara swamiji

Chandrashekharanatha Swamiji: ಪೊಲೀಸ್‌ ವಿಚಾರಣೆಗೆ ಸ್ವಾಮೀಜಿ ಗೈರು, ಮಠಕ್ಕೇ ಬಂದು ಹೇಳಿಕೆ ಪಡೆಯುವಂತೆ ಪತ್ರ

ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು (voting rights) ಇರಬಾರದು ಎಂಬ ವಿವಾದಾತ್ಮಕ (Controversy) ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ (Chandrashekharanatha Swamiji) ನಿನ್ನೆ ಪೊಲೀಸ್ ವಿಚಾರಣೆಗೆ ಗೈರುಹಾಜರಾಗಿದ್ದಾರೆ. ತಾನು ಮಾರಕ ಕ್ಯಾನ್ಸರ್‌ ಕಾಯಿಲೆಯಿಂದ ನರಳುತ್ತಿದ್ದು, ಮಠಕ್ಕೇ ಬಂದು ಹೇಳಿಕೆ ಪಡೆದುಕೊಳ್ಳುವಂತೆ ಅವರು ಪತ್ರ ಬರೆದಿದ್ದಾರೆ. ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ (Upparapet Police Station) ಎಫ್ಐಆರ್ ದಾಖಲಾಗಿದ್ದು, ನಿನ್ನೆ ಖುದ್ದು ಹಾಜರಿಗೆ ಸ್ವಾಮೀಜಿಗೆ ನೋಟಿಸ್ ನೀಡಲಾಗಿತ್ತು. ಆದರೆ ವಿಚಾರಣೆಗೆ […]

ಮುಂದೆ ಓದಿ

Chandrasekharanatha Swamiji: ಮುಸ್ಲಿಮರ ಮತದಾನದ ಹಕ್ಕಿನ ಬಗ್ಗೆ ವಿವಾದಿತ ಹೇಳಿಕೆ ನೀಡಿದ್ದ ಸ್ವಾಮೀಜಿ ಮೇಲೆ ಎಫ್‌ಐಆರ್‌

ಬೆಂಗಳೂರು: ‘ಮುಸ್ಲಿಮರಿಗೆ ಮತದಾನದ ಹಕ್ಕು (Voting rights) ಇಲ್ಲದಂತೆ ಮಾಡಬೇಕು’ ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ (Chandrasekharanatha Swamiji) ವಿರುದ್ಧ...

ಮುಂದೆ ಓದಿ