Monday, 12th May 2025

Union Minister V Somanna: ಪ್ರಧಾನಿಯಿಂದ ಜಿಲ್ಲೆಗೆ ಶೀಘ್ರ ದೊಡ್ಡ ಯೋಜನೆ ಘೋಷಣೆ: ಸಚಿವ ಸೋಮಣ್ಣ

ತುಮಕೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಜಿಲ್ಲೆಗೆ ದೊಡ್ಡ ಯೋಜನೆಯನ್ನು ಘೋಷಣೆ ಮಾಡಲಿದ್ದಾರೆ, ಆ ಯೋಜನೆ ಯಾವುದೆಂದು ನಾನು ಈಗ ಹೇಳುವುದಿಲ್ಲ, ಕಾದು ನೋಡಿ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದರು. ಭಾನುವಾರ ನಗರದ ಗ್ರಂಥಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ರೈಲ್ವೆ ಪ್ರಯಾಣಿಕರ ವೇದಿಕೆಯ ದಶಮಾನೋ ತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ರೈಲ್ವೆ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಯೋಜನೆಗಳಿಗೆ ವೇಗ ನೀಡಲು ಪ್ರಧಾನಿ ಮೋದಿಯವರು ನೆರವಾಗಿದ್ದಾರೆ. […]

ಮುಂದೆ ಓದಿ

Minister V Somanna: ರಾಜ್ಯದಲ್ಲಿ ರೈಲ್ವೆ ಅಭಿವೃದ್ಧಿ ಕ್ರಾಂತಿ- ಸಚಿವ ಸೋಮಣ್ಣ 

ತುಮಕೂರಿನಲ್ಲಿ ಮೆಮು ರೈಲು ಲೋಕಾರ್ಪಣೆ  ತುಮಕೂರು: ರಾಜ್ಯದಲ್ಲಿ ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವ ಮೂಲಕ ರೈಲ್ವೆ ಕ್ರಾಂತಿ (Railway Revolution) ಮಾಡಲು ಬದ್ಧವಾಗಿರುವುದಾಗಿ ಕೇಂದ್ರ...

ಮುಂದೆ ಓದಿ

PM Vishwakarma scheme: ಪಿಎಂ ವಿಶ್ವಕರ್ಮ ಯೋಜನೆ ಸೌಲಭ್ಯ- ಅರ್ಹ ಫಲಾನುಭವಿಗಳಿಗೆ ಆದ್ಯತೆ ನೀಡಬೇಕು

ತುಮಕೂರು: ವಿಶ್ವಕರ್ಮ ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮಹತ್ವಾಕಾಂಕ್ಷಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯ ಸೌಲಭ್ಯಗಳನ್ನು ಒದಗಿಸುವಲ್ಲಿ ವಿಶ್ವಕರ್ಮ ಸಮುದಾಯಕ್ಕೆ ಸೇರಿದ ಆರ್ಥಿಕವಾಗಿ ಹಿಂದುಳಿದ...

ಮುಂದೆ ಓದಿ

V Somanna: ದೇಶದ ಸಂಪತ್ತು ಸರಿಯಾದ ದಾರಿಯಲ್ಲಿ ಸಾಗುತ್ತಿದೆ

ತುಮಕೂರು: ಪ್ರಧಾನಿ ನರೇಂದ್ರ ಮೋದಿಯವರು ಈ ದೇಶದ ಸಂಪತ್ತು ಅವರ ಆಡಳಿತದಲ್ಲಿ ದೇಶ ಸರಿಯಾದ ದಾರಿಯಲ್ಲಿ ಸಾಗುತ್ತಿದೆ. ಮೋದಿಯವರ ಅಭಿವೃದ್ಧಿ ಚಿಂತನೆಗಳು, ದೂರದೃಷ್ಟಿತ್ವ ರಾಷ್ಟ್ರದ ಪ್ರಗತಿಗೆ ಪೂರಕ...

ಮುಂದೆ ಓದಿ