ಕಾರವಾರ: ಪಶ್ಚಿಮ ಘಟ್ಟ (Western Ghats) ಪ್ರದೇಶಗಳ ಶಿರಸಿ, ಕುಮಟಾ ಸೇರಿ ಹಲವೆಡೆ ನಿನ್ನೆ ರಾತ್ರಿ ಭೂಕಂಪನದ (Earthquake) ಅನುಭವ ಆಗಿದ್ದು, ಜನ ಭಯಭೀತರಾಗಿದ್ದಾರೆ. ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ, ಶಿರಸಿಯ ಹಲವು ಕಡೆಗಳಲ್ಲಿ ಭಾನುವಾರ ಭೂಕಂಪನದ ಅನುಭವವಾಗಿದ್ದು ಜನ ಭಯಭೀತರಾಗಿದ್ದಾರೆ. ಕುಮಟಾ ತಾಲೂಕಿನ ಪಶ್ಚಿಮ ಘಟ್ಟ ಪ್ರದೇಶದ ದೇವಿಮನೆ ಘಟ್ಟ, ಶಿರಸಿ ತಾಲೂಕಿನ ರಾಗಿಹೊಸಹಳ್ಳಿ, ಕಸಗೆ ಮತ್ತು ಬಂಡಳದಲ್ಲಿ ಭೂಕಂಪನದ ಅನುಭವವಾಗಿದೆ. 3 ಸೆಕೆಂಡ್ಗಳ ಕಾಲ ಭೂಮಿ ಕಂಪಿಸಿದ್ದು ಜನ ಒಂದು ಕ್ಷಣ […]
-ಅರವಿಂದ ಸಿಗದಾಳ್, ಮೇಲುಕೊಪ್ಪ ಅರಣ್ಯ ಸಂರಕ್ಷಣೆ ಕುರಿತಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರಿಗೆ ಅರಿವಿಲ್ಲದೇ, ಈಗಾಗಲೆ ಇರುವ ಜಾನುವಾರುಗಳಿಗೂ ಅರಣ್ಯ ನಿಷಿದ್ಧ ನಿಯಮವನ್ನು ಮತ್ತಷ್ಟು ಕಠಿಣಗೊಳಿಸಿ...
Green Cess: ಈ ಹಣವನ್ನು ಪಶ್ಚಿಮಘಟ್ಟ ಅರಣ್ಯ ಅಭಿವೃದ್ಧಿಗಾಗಿ, ವೃಕ್ಷ ಸಂವರ್ಧನೆಗಾಗಿ, ಅರಣ್ಯದಂಚಿನ ರೈತರು ಸ್ವಯಂ ಪ್ರೇರಿತವಾಗಿ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಇಚ್ಛಿಸುವ ಕೃಷಿ ಭೂಮಿ...
ಮೊನೊಕಾರ್ಪಿಕ್ ಸಸ್ಯಗಳಲ್ಲಿ ಬಿದಿರುಗಳು ಕೂಡ ಸೇರಿವೆ. ಇದು ಪ್ರಬುದ್ಧವಾಗಲು 40 ವರ್ಷಗಳಿಗಿಂತಲೂ ಹೆಚ್ಚು ಸಮಯ ತೆಗೆದುಕೊಳ್ಳುತ್ತವೆ. ಇಂತಹ ಇನ್ನೊಂದು ಸಸ್ಯವೆಂದರೆ ನೀಲಕುರಿಂಜಿ (Neelakurinji Flowers). ವಿಶೇಷವೆಂದರೆ ಈ...
Crop Survey Problems: ಇತಿಹಾಸ ಆಗಾಗ ಮರುಕಳಿಸುತ್ತದೆ ಎನ್ನುವುದಕ್ಕೆ ಪಶ್ಚಿಮ ಘಟ್ಟದ, ಕರ್ನಾಟಕ ರಾಜ್ಯದ, ಚಿಕ್ಕಮಗಳೂರು ಜಿಲ್ಲೆಯ, ಕೊಪ್ಪ ತಾಲೂಕಿನ ಹರಿಹರಪುರ ಹೋಬಳಿಯ ಭಂಡಿಗಡಿ ಗ್ರಾಮದ ಕೆಲವು...
Karnataka Cabinet: ಕೇಂದ್ರ ಸರ್ಕಾರವು ಪಶ್ಚಿಮಘಟ್ಟಗಳ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶವೆಂದು ಘೋಷಿಸಲು 2024ರ ಜು.31ರಂದು 6ನೇ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆಗಳು ಮತ್ತು ಸಲಹೆಗಳು ಇದ್ದಲ್ಲಿ...