Saturday, 10th May 2025

Rain News

Rain News: ಮಳೆ ಅವಾಂತರಕ್ಕೆ ಮನೆಯ ಗೋಡೆ ಕುಸಿದು ಮಹಿಳೆ ಸಾವು

ಯಾದಗಿರಿ: ಮಳೆ ಅವಾಂತರಕ್ಕೆ (Rain News) ಮನೆ ಗೋಡೆ ಕುಸಿದು ಮಹಿಳೆ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ  ಗ್ರಾಮದಲ್ಲಿ ನಡೆದಿದೆ. ಸಕೀನಾಬಿ ನದಾಫ್ (70) ಮೃತ ದುರ್ದೈವಿ. ಮನೆ ಗೊಡೆ ಕುಸಿದ ಪರಿಣಾಮ ಗಂಭೀರ ಗಾಯಗೊಂಡಿದ್ದ ವೃದ್ದೆ ಸಕೀನಾಬಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಪರಿಚಿತ ಮಲ್ಲಿಕಾರ್ಜುನ ಅವರ ಮನೆ ಮುಂಭಾಗದ ಕಟ್ಟೆ ಮೇಲೆ ಮಹಿಳೆಯರ ಜತೆ ಮಾತನಾಡುತ್ತಾ ಕುಳಿತಿದ್ದಾಗ ಸಕೀನಾಬಿ ಮೇಲೆ  ಗೋಡೆ ಕುಸಿದಿದ್ದರಿಂದ […]

ಮುಂದೆ ಓದಿ

ಹಳ್ಳದ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಜಲದಿಗ್ಬಂದನ..

ವರುಣನ ರೌದ್ರಾವತಾರ ನದಿಯಂತಾದ ರಸ್ತೆಗಳು.. ಜಮೀನು, ಶಾಲೆ, ಮನೆಗಳಿಗೆ ನುಗ್ಗಿದ ಮಳೆ ನೀರು… ಮುಳುಗಿದ ಸೇತುವೆಗಳು ಯಾದಗಿರಿ: ದಕ್ಷಿಣ ಕರ್ನಾಟಕದಲ್ಲಿ ಸುರಿಯುತ್ತಿದ್ದ ಮಳೆ ಸದ್ಯ ಉತ್ತರ ಕರ್ನಾಟಕ...

ಮುಂದೆ ಓದಿ

ಲಕ್ಷಾಂತರ ಮೌಲ್ಯದ ಅಕ್ರಮ ಪಡಿತರ ಜಪ್ತಿ…

ಯಾದಗಿರಿ: ಯಾರು ಸಹ ಅಸುವಿನಿಂದ ಬಳಲಬಾರದು ಎಂದು ಸರಕಾರ ಕಡು ಬಡವರಿಗೆ ಪ್ರತಿ ತಿಂಗಳು ಪಡಿತರ ದಾನ್ಯಗಳನ್ನೂ ವಿತರಿಸಲಾಗುತ್ತಿದೆ. ಆದರೆ ಬಡವರ ಹೊಟ್ಟೆ ಸೇರಬೇಕಾಗಿದ್ದ ಪಡಿತರಕ್ಕೆ ಕನ್ನ ಹಾಕಿ...

ಮುಂದೆ ಓದಿ

ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟ

ಯಾದಗಿರಿ: ಜಿಲ್ಲೆಯ ಮಾಡಿಯಾಳ ಗ್ರಾಮದ ಸಮೀಪವಿರುವ ಸೀಲ್ ಲ್ಯಾಬರೋಟರಿ ಫ್ಯಾಕ್ಟರಿಯಲ್ಲಿ ಭಾರಿ ಸ್ಫೋಟದಿಂದ ಅಗ್ನಿ ಅವಘಡ ಸಂಭವಿ ಸಿದ್ದು ಭಾರಿ ಅನಾಹುತವೊಂದು ತಪ್ಪಿದೆ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ...

ಮುಂದೆ ಓದಿ

ಕೋಮು ಪ್ರಚೋದನೆ ಭಾಷಣ ಪ್ರಕರಣ: ಸ್ವಾಮಿ ದೋಷಿ ಎಂದು ತೀರ್ಪು

ಯಾದಗಿರಿ: ಕೋಮು ಪ್ರಚೋದನೆ ಭಾಷಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆಂದೋಲದ ಕರುಣೇಶ್ವರ ಮಠದ ಪೀಠಾಧಿಪತಿ ಹಾಗೂ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ದಲಿಂಗ ಸ್ವಾಮಿ ದೋಷಿ ಎಂದು ಕೋರ್ಟ್‌ ತೀರ್ಪು ನೀಡಿದೆ....

ಮುಂದೆ ಓದಿ