Wednesday, 14th May 2025

ನಾನು ಯಾವುದೇ ಪಕ್ಷ ಸೇರಲ್ಲ, ಪಕ್ಷೇತರನಾಗಿ ಉಳಿಯುತ್ತೇನೆ: ಯಶವಂತ್ ಸಿನ್ಹಾ

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಪರಾಜಿತಗೊಂಡ ಬಳಿಕ ಹಿರಿಯ ಮುಖಂಡ ಯಶವಂತ್ ಸಿನ್ಹಾ, ನಾನು ಯಾವುದೇ ಪಕ್ಷವನ್ನು ಸೇರುವುದಿಲ್ಲ, ಪಕ್ಷೇತರನಾಗಿ ಉಳಿಯುತ್ತೇನೆ ಎಂದು ಯಶವಂತ್ ಸಿನ್ಹಾ ಘೋಷಿಸಿದ್ದಾರೆ. 2022ರ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ಬುಡಕಟ್ಟು ಜನಾಂಗಕ್ಕೆ ಸೇರಿದ ದ್ರೌಪದಿ ಮುರ್ಮು ಸ್ಪರ್ಧಿಸಿದ್ದರು. ಯುಪಿಎ ಅಭ್ಯರ್ಥಿಯಾಗಿ ಮಾಜಿ ಕೇಂದ್ರ ಸಚಿವ ಯಶವಂತ್ ಸಿನ್ಹಾ ಕಣದಲ್ಲಿದ್ದರು. ದ್ರೌಪದಿ ಮುರ್ಮು ಅವರು 5,77,777 ಮೌಲ್ಯದ 2161 ಮತಗಳನ್ನು ಪಡೆ ದರು. ಯಶವಂತ್ ಸಿನ್ಹಾ 2,61,062 ಮೌಲ್ಯದ 1058 ಮತಗಳನ್ನು ಪಡೆದು ಸೋಲೊಪ್ಪಿಕೊಂಡರು. […]

ಮುಂದೆ ಓದಿ

ಒಂದನೇ ಹಂತದ ಮತ ಎಣಿಕೆ ಮುಕ್ತಾಯ: ಮುರ್ಮು ಮುನ್ನಡೆ

ನವದೆಹಲಿ: ಭಾರತದ 15ನೇ ರಾಷ್ಟ್ರಪತಿ ಹುದ್ದೆ ಯಾರಿಗೆ ಒಲಿಯಲಿದೆ ಎಂಬ ಬಗ್ಗೆ ಇನ್ನು ಕೆಲವೇ ಗಂಟೆಗಳಲ್ಲಿ ಫಲಿತಾಂಶ ಹೊರಬರಲಿದೆ. ಒಂದನೇ ಹಂತದ ಮತ ಎಣಿಕೆ ಮುಗಿದಿದ್ದು, ಎನ್​ಡಿಎ...

ಮುಂದೆ ಓದಿ

ರಾಷ್ಟ್ರಪತಿ ಚುನಾವಣೆ: ದ್ರೌಪತಿ ಮುರ್ಮು – ಎನ್ಡಿಎ ಸರ್ಕಾರದ ಅಭ್ಯರ್ಥಿ

ನವದೆಹಲಿ: ಭಾರತದ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಒಮ್ಮತದ ಅಭ್ಯರ್ಥಿಯಾಗಿ ಹಿರಿಯ ಮುಖಂಡ ಯಶವಂತ್ ಸಿನ್ಹಾರ ಹೆಸರು ಪ್ರಕಟ ಗೊಂಡ ಬೆನ್ನಲ್ಲೇ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ಅಭ್ಯರ್ಥಿ ಯಾರಾಗಬಹುದು...

ಮುಂದೆ ಓದಿ